ಅಹ್ಮದ್ ಪಟೇಲ್ ಗೆಲುವಿನ ಕ್ರೆಡಿಟ್ ನಾನು ಅಪೇಕ್ಷಿಸುವುದಿಲ್ಲ: ಡಿ.ಕೆ. ಶಿವಕುಮಾರ್

Webdunia
ಬುಧವಾರ, 9 ಆಗಸ್ಟ್ 2017 (11:21 IST)
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ಪಟೇಲ್ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿರ ಸಚಿವ ಡಿ.ಕೆ. ಶಿವಕುಮಾರ್, ಪಕ್ಷ ನೀಡಿದ್ದ ಜವಾಬ್ದಾರಿಯನ್ನ ನಿರ್ವಹಿಸಿದ್ದೇನೆ. ನನಗೆ ಗೆಲುವಿನ ಕ್ರೆಡಿಟ್ ಬೇಡ ಎಂದಿದ್ದಾರೆ.

ನಮ್ಮ ಅಭ್ಯರ್ಥಿ ಅಹ್ಮದ್ ಪಟೇಲ್ ಗೆಲ್ಲುವಷ್ಟು ಶಾಸಕರ ಬೆಂಬಲವಿತ್ತು. ಆದರೂ ಬಿಜೆಪಿಯಿಂದ ಆಫರೇಶನ್ ಕಮಲದ ಯತ್ನ ನಡೆದಿತ್ತು. ಹೀಗಾಗಿ, ಅನಿವಾರ್ಯವಾಗಿ ನಮ್ಮ ಶಾಸಕರನ್ನ ಗುಜರಾತ್`ನಿಂದ ರಾಜ್ಯಕ್ಕೆ ಕರೆತರಬೇಕಾಯ್ತು. ನಮ್ಮ ನಾಯಕರು ಇದೀಗ ಗೆಲುವು ಸಾಧಿಸಿದ್ದಾರೆ.  ಒಬ್ಬ ಶಾಸಕರು ಅಡ್ಡ ಮತದಾನ ಮಾಡಿದ್ದಾರೆಂದು ತಿಳಿದು ಬಂದಿದೆ. ಪಕ್ಷ ನೀಡಿದ್ದ ಜವಾಬ್ದಾರಿಯನ್ನಷ್ಟೇ ನಾನು ನಿರ್ವಹಿಸಿದ್ದೇನೆ ಎಂದರು.

ಇದೇವೇಳೆ, ಚುನಾವಣಾ ಆಯೋಗಕ್ಕೆ ಅಭಿನಂದನೆ ಸಲ್ಲಿಸಿದ ಡಿ.ಕೆ. ಶಿವಕುಮಾರ್, ಅನ್ಯಾಯದ ಮಾರ್ಗದಿಂದ ನಡೆದರೆ ಯಾರಿಗೂ ಒಳ್ಳೆಯದಾಗುವುದಿಲ್ಲ. ಎಲ್ಲ ಪಕ್ಷಗಳಿಗೂ ಚುನಾವಣಾ ಆಯೋಗ ಪಾಠ ಕಲಿಸಿದೆ. ಮತದಾನದ ಗೌಪ್ಯತೆ ಕಾಪಾಡುವುದು ಬಹು ಮುಖ್ಯ ಎಂದು ಪಾಠ ಹೇಳಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮನೆಯೊಳಗೆ ಇರುವಂತೆ ಮಾಡಿದ ರಾಷ್ಟ್ರ ರಾಜಧಾನಿ ವಾಯುಮಾಲಿನ್ಯ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಮುಂದಿನ ಸುದ್ದಿ
Show comments