Webdunia - Bharat's app for daily news and videos

Install App

ಐಟಿ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಲು ಯತ್ನಿಸಿದ ಡಿಕೆಶಿ ಜ್ಯೋತಿಷಿ

Webdunia
ಗುರುವಾರ, 3 ಆಗಸ್ಟ್ 2017 (15:35 IST)
ಐಟಿ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಲು ಡಿಕೆಶಿ ಜ್ಯೋತಿಷಿ ದ್ವಾರಕನಾಥ್ ಯತ್ನಿಸಿದ ಘಟನೆ ಬಯಲಿಗೆ ಬಂದಿದೆ.
 
ಐಟಿ ಅಧಿಕಾರಿಗಳು ದ್ವಾರಕನಾಥ್ ನಿವಾಸದ ಮೇಲೆ ದಾಳಿ ನಡೆಸಿದಾಗ, ದ್ವಾರಕನಾಥ್ ತಮ್ಮ ಮನೆಯ ಹಿಂದಿನ ಗೇಟ್ ಓಪನ್ ಮಾಡಿ ದಾಖಲೆಗಳನ್ನು ರವಾನಿಸಿದ್ದಾರೆ ಎನ್ನಲಾಗುತ್ತಿದೆ.
 
ಐಟಿ ಅಧಿಕಾರಿಗಳ ದಾಳಿ ಬಳಿಕ ಡಿಕೆಶಿ ಆಪ್ತ ಜ್ಯೋತಿಷಿ ದಾಖಲೆಗಳನ್ನು ಸಾಗಿಸಿದ್ದಾರೆ ಎನ್ನುವ ಮಾಹಿತಿಗಳು ಹಿನ್ನೆಲೆಯಲ್ಲಿ   ನಿನ್ನೆ ದ್ವಾರಕನಾಥ್ ನಿವಾಸದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು, ಇಂದು ಮತ್ತೆ ಅವರ ನಿವಾಸದ ಮೇಲೆ ದಾಳಿ ನಡೆಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. 
 
ಜ್ಯೋತಿಷಿ ದ್ವಾರಕನಾಥ್ ಅವರನ್ನು ಮತ್ತಷ್ಟು ವಿಚಾರಣೆಗೆ ನಡೆಸುವ ಸಾಧ್ಯತೆಗಳಿವೆ ಎಂದು ಐಟಿ ಮೂಲಗಳು ತಿಳಿಸಿವೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments