ಡಿಕೆಶಿ ನನ್ನ ಬಳಿ ಭಿಕ್ಷೆ ಬೇಡಿ ಬಂದಿದ್ದರು: ಸಿ.ಪಿ.ಯೋಗೇಶ್ವರ್

Webdunia
ಮಂಗಳವಾರ, 17 ಅಕ್ಟೋಬರ್ 2017 (18:10 IST)
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನನ್ನ ಬಳಿ ಭಿಕ್ಷೆ ಬೇಡಿ ಬಂದಿದ್ದರು ಎಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಶಾಸಕ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ.
ಕಳೆದ ಲೋಕಸಭೆ ಉಪ ಚುನಾವಣೆಯಲ್ಲಿ ಡಿಕೆಶಿ ಸಹೋದರ ಸುರೇಶ್ ಚುನಾವಣೆಗೆ ಸ್ಪರ್ಧಿಸಿದಾಗ ನನ್ನ ಬಳಿ ಬಂದ ಸಚಿವ ಡಿ.ಕೆ.ಶಿವಕುಮಾರ್, ನನಗೆ ಸಹಾಯ ಮಾಡಿ ಚುನಾವಣೆ ಗೆದ್ದಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ, ಮುಖ್ಯಮಂತ್ರಿಯಾಗುತ್ತೇನೆ. ನಿಮ್ಮನ್ನು ಸಚಿವರನ್ನಾಗಿ ಮಾಡುತ್ತೇನೆ ಎಂದು ಭಿಕ್ಷೆ ಕೇಳಲು ಬಂದಿದ್ದರು ಎಂದು ಆರೋಪಿಸಿದ್ದಾರೆ.
 
ಚನ್ನಪಟ್ಟಣದ ಋುಣ ಡಿ.ಕೆ.ಶಿವಕುಮಾರ್ ಅವರ ಮೇಲಿದೆ. ಅದನ್ನು ಅವರು ಮರೆಯಬಾರದು ಎಂದು ಯೋಗೇಶ್ವರ್ ತಿರುಗೇಟು ನೀಡಿದ್ದಾರೆ.
 
ಡಿಕೆಶಿವಕುಮಾರ್ ತಿರುಗೇಟು
 
ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಮೋಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅವರಿಗೆ ಎಲ್ಲವನ್ನು ನೀಡಿತ್ತು. ಆದಾಗ್ಯೂ ಕಾಂಗ್ರೆಸ್ ಪಕ್ಷವನ್ನು ತೊರೆದು ಮೋಸ ಮಾಡಿದ್ದಾರೆ. ಅವರ ರಾಜೀನಾಮೆಯಿಂದ ಪಕ್ಷಕ್ಕೆ ನಷ್ಟವಾಗಿಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments