Webdunia - Bharat's app for daily news and videos

Install App

ಡಿಕೆಶಿ ತಂತ್ರ ಸಕ್ಸಸ್: ನಾಮಪತ್ರ ವಾ‍ಪಾಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

Sampriya
ಸೋಮವಾರ, 22 ಏಪ್ರಿಲ್ 2024 (15:28 IST)
Photo Courtesy X
ಧಾರವಾಡ: ‌‌ ಹುಬ್ಬಳ್ಳಿ-ಧಾರವಾಡ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ವರು ನಾಮಪತ್ರ ಹಿಂತೆಗೆದಿದ್ದಾರೆ.

ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕಾರದ ಸಚ್ಚಿನ್​ ಪಾಟೀಲ್​ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವಣಾ ಆಯೋಗಕ್ಕೆ ತೆರಳಿ ನಾಮಪತ್ರ ವಾಪಾಸ್ ಪಡೆದಿದ್ದಾರೆ.

ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರ ವಿರುದ್ಧ ಸಮರ ಲೋಕಸಭೆ ಚುನಾವಣೆಗೆ ಕಣಕ್ಕಿಳಿದಿದ್ದರು. ಇನ್ನೂ ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ದಿಂಗಾಲೇಶ್ವರ ಸ್ವಾಮೀಜಿ ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದರು.

ಇನ್ನೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಸಲ್ಲಿಸಿರುವ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರಿಗೆ ಬೆಂಬಲಿಸುವಂತೆ  ದಿಂಗಾಲೇಶ್ವರ ಸ್ವಾಮೀಜಿ ಬಳಿ ಮನವಿ ಮಾಡಿದ್ದರು.

ಇದೀಗ ದಿಂಗಾಲೇಶ್ವರ ಸ್ವಾಮೀಜಿ ಅವರು ನಾಮಪತ್ರ ವಾಪಾಸ್ ಪಡೆಯುವ ಮೂಲಕ ಕಾಂಗ್ರೆಸ್​ನ ತಂತ್ರ ಸಕ್ಸಸ್‌ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments