Webdunia - Bharat's app for daily news and videos

Install App

ಐಟಿ ದಾಳಿ ಬಗ್ಗೆ ಡಿ.ಕೆ. ಸುರೇಶ್ ಮೊದಲ ಪ್ರತಿಕ್ರಿಯೆ

Webdunia
ಬುಧವಾರ, 2 ಆಗಸ್ಟ್ 2017 (13:15 IST)
ಡಿ.ಕೆ. ಶಿವಕುಮಾರ್ ನಿವಾಸ ಮತ್ತು ಸಂಬಂಧಿಕರ ಮನೆ ಮೇಲೆ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಸಹೋದರ ಮತ್ತು ಸಂಸದ ಡಿ.ಕೆ. ಸುರೇಶ್, ಇದು ನಮ್ಮನ್ನ ಬೆದರಿಸುವ ತಂತ್ರ, ಚುನಾವಣೆ ಸಂದರ್ಭದಲ್ಲಿ ಕ಻ಂಗ್ರೆಸ್ ನಾಯಕರನ್ನ ಬೆದರಿಸಿ ಗೆಲ್ಲುವ ತಂತ್ರವನ್ನ ಬಿಜೆಪಿ ಮಾಡುತ್ತಿದೆ.
 

ಇವತ್ತು ಗುಜರಾತ್`ನಿಂದ ರಾಜ್ಯಸಭಾ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಶಾಸಕರು ಮತ್ತು ನಮ್ಮನ್ನ ಬೆದರಿಸಲು ಈ ದಾಳಿ ನಡೆಸಲಾಗಿದೆ. ಬಿಜೆಪಿಗೆ ಶಾಸಕರ ಬಲ ಿಲ್ಲಿದ್ದರೂ ಗೆಲ್ಲಲು ಕುದುರೆ ವ್ಯಾಪಾರ ನಡೆಸಲು ಸಿದ್ಧರಾಗಿದ್ದರು. ಡಿ.ಕೆ. ಶಿವಕುಮಾರ್ ಕುಟುಂಬ ಸಂಪೂರ್ಣ ತೆರಿಗೆ ಪಾವತಿಸಿದೆ. ಇದರಿಂದ ನಾವು ವಿಚಲಿತರಾಗುವುದಿಲ್ಲ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ರಾಜಕೀಯ ಷಡ್ಯಂತ್ರದಿಂದ ನಾವು ಹೊರ ಬರುತ್ತೆವೆ. ರಾಜಕೀಯವ ಜೊತೆಗೆ ವ್ಯಾಪಾರ, ವಹಿವಾಟುಗಳನ್ನೂ ನಾವು ಮಾಡುತ್ತಿದ್ದೇವೆ. ಆರ್ಥಿಕವಾಗಿ ಇಲಾಖೆಗೆ ನೀಡಬೇಕಾದ ದಾಖಲೆಗಳನ್ನ ನೀಡಿದ್ದೇವೆ. ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ನಮ್ಮನ್ನ ಎದುರಿಸಲೇ ಇವತ್ತು ದಾಳಿ ನಡೆಸಲಾಗಿದೆ ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments