ಐಟಿ ದಾಳಿ ಬಗ್ಗೆ ಡಿ.ಕೆ. ಸುರೇಶ್ ಮೊದಲ ಪ್ರತಿಕ್ರಿಯೆ

Webdunia
ಬುಧವಾರ, 2 ಆಗಸ್ಟ್ 2017 (13:15 IST)
ಡಿ.ಕೆ. ಶಿವಕುಮಾರ್ ನಿವಾಸ ಮತ್ತು ಸಂಬಂಧಿಕರ ಮನೆ ಮೇಲೆ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಸಹೋದರ ಮತ್ತು ಸಂಸದ ಡಿ.ಕೆ. ಸುರೇಶ್, ಇದು ನಮ್ಮನ್ನ ಬೆದರಿಸುವ ತಂತ್ರ, ಚುನಾವಣೆ ಸಂದರ್ಭದಲ್ಲಿ ಕ಻ಂಗ್ರೆಸ್ ನಾಯಕರನ್ನ ಬೆದರಿಸಿ ಗೆಲ್ಲುವ ತಂತ್ರವನ್ನ ಬಿಜೆಪಿ ಮಾಡುತ್ತಿದೆ.
 

ಇವತ್ತು ಗುಜರಾತ್`ನಿಂದ ರಾಜ್ಯಸಭಾ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಶಾಸಕರು ಮತ್ತು ನಮ್ಮನ್ನ ಬೆದರಿಸಲು ಈ ದಾಳಿ ನಡೆಸಲಾಗಿದೆ. ಬಿಜೆಪಿಗೆ ಶಾಸಕರ ಬಲ ಿಲ್ಲಿದ್ದರೂ ಗೆಲ್ಲಲು ಕುದುರೆ ವ್ಯಾಪಾರ ನಡೆಸಲು ಸಿದ್ಧರಾಗಿದ್ದರು. ಡಿ.ಕೆ. ಶಿವಕುಮಾರ್ ಕುಟುಂಬ ಸಂಪೂರ್ಣ ತೆರಿಗೆ ಪಾವತಿಸಿದೆ. ಇದರಿಂದ ನಾವು ವಿಚಲಿತರಾಗುವುದಿಲ್ಲ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ರಾಜಕೀಯ ಷಡ್ಯಂತ್ರದಿಂದ ನಾವು ಹೊರ ಬರುತ್ತೆವೆ. ರಾಜಕೀಯವ ಜೊತೆಗೆ ವ್ಯಾಪಾರ, ವಹಿವಾಟುಗಳನ್ನೂ ನಾವು ಮಾಡುತ್ತಿದ್ದೇವೆ. ಆರ್ಥಿಕವಾಗಿ ಇಲಾಖೆಗೆ ನೀಡಬೇಕಾದ ದಾಖಲೆಗಳನ್ನ ನೀಡಿದ್ದೇವೆ. ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ನಮ್ಮನ್ನ ಎದುರಿಸಲೇ ಇವತ್ತು ದಾಳಿ ನಡೆಸಲಾಗಿದೆ ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments