Webdunia - Bharat's app for daily news and videos

Install App

ಐಟಿ ದಾಳಿ ಬಗ್ಗೆ ಡಿ.ಕೆ. ಸುರೇಶ್ ಮೊದಲ ಪ್ರತಿಕ್ರಿಯೆ

Webdunia
ಬುಧವಾರ, 2 ಆಗಸ್ಟ್ 2017 (13:15 IST)
ಡಿ.ಕೆ. ಶಿವಕುಮಾರ್ ನಿವಾಸ ಮತ್ತು ಸಂಬಂಧಿಕರ ಮನೆ ಮೇಲೆ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಸಹೋದರ ಮತ್ತು ಸಂಸದ ಡಿ.ಕೆ. ಸುರೇಶ್, ಇದು ನಮ್ಮನ್ನ ಬೆದರಿಸುವ ತಂತ್ರ, ಚುನಾವಣೆ ಸಂದರ್ಭದಲ್ಲಿ ಕ಻ಂಗ್ರೆಸ್ ನಾಯಕರನ್ನ ಬೆದರಿಸಿ ಗೆಲ್ಲುವ ತಂತ್ರವನ್ನ ಬಿಜೆಪಿ ಮಾಡುತ್ತಿದೆ.
 

ಇವತ್ತು ಗುಜರಾತ್`ನಿಂದ ರಾಜ್ಯಸಭಾ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಶಾಸಕರು ಮತ್ತು ನಮ್ಮನ್ನ ಬೆದರಿಸಲು ಈ ದಾಳಿ ನಡೆಸಲಾಗಿದೆ. ಬಿಜೆಪಿಗೆ ಶಾಸಕರ ಬಲ ಿಲ್ಲಿದ್ದರೂ ಗೆಲ್ಲಲು ಕುದುರೆ ವ್ಯಾಪಾರ ನಡೆಸಲು ಸಿದ್ಧರಾಗಿದ್ದರು. ಡಿ.ಕೆ. ಶಿವಕುಮಾರ್ ಕುಟುಂಬ ಸಂಪೂರ್ಣ ತೆರಿಗೆ ಪಾವತಿಸಿದೆ. ಇದರಿಂದ ನಾವು ವಿಚಲಿತರಾಗುವುದಿಲ್ಲ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ರಾಜಕೀಯ ಷಡ್ಯಂತ್ರದಿಂದ ನಾವು ಹೊರ ಬರುತ್ತೆವೆ. ರಾಜಕೀಯವ ಜೊತೆಗೆ ವ್ಯಾಪಾರ, ವಹಿವಾಟುಗಳನ್ನೂ ನಾವು ಮಾಡುತ್ತಿದ್ದೇವೆ. ಆರ್ಥಿಕವಾಗಿ ಇಲಾಖೆಗೆ ನೀಡಬೇಕಾದ ದಾಖಲೆಗಳನ್ನ ನೀಡಿದ್ದೇವೆ. ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ನಮ್ಮನ್ನ ಎದುರಿಸಲೇ ಇವತ್ತು ದಾಳಿ ನಡೆಸಲಾಗಿದೆ ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

Tiranga Yatra, ಭಾರತೀಯ ಯೋಧರಿಗೆ ಸ್ಥೈರ್ಯ ತುಂಬಲು ತಿರಂಗಾ ಯಾತ್ರೆ: ಬಿವೈ ವಿಜಯೇಂದ್ರ

ಅಶ್ಲೀಲ ವಿಡಿಯೋಗಳನ್ನು ಹರಿಬಿಡುವುದಾಗಿ ಆನಂದ್‌ ಗುರೂಜಿಗೆ ಬೆದರಿಕೆ: ದಿವ್ಯ ವಸಂತಾ ಸೇರಿ ಇಬ್ಬರ ವಿರುದ್ಧ ದೂರು

ಮುಂದಿನ ಸುದ್ದಿ
Show comments