Webdunia - Bharat's app for daily news and videos

Install App

ಬಿಜೆಪಿ ಗೆಲ್ಲಲು ಡಿಸಿಎಂ ಪರಮೇಶ್ವರ್ ಕಾರಣ-ಹೊಸ ಬಾಂಬ್ ಸಿಡಿಸಿದ ಬಿಜೆಪಿ ಮುಖಂಡ

Webdunia
ಮಂಗಳವಾರ, 4 ಜೂನ್ 2019 (11:12 IST)
ತುಮಕೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಡಿಸಿಎಂ ಪರಮೇಶ್ವರ್ ಕಾರಣ  ಎಂದು ಬಿಜೆಪಿ ಮುಖಂಡ ರಾಮಾಂಜನೇಯ ಹೊಸ ಬಾಂಬ್ ಸಿಡಿಸಿದ್ದಾರೆ.




ಬಸವರಾಜು ಗೆಲ್ಲಿಸಲು ಡಿಸಿಎಂ ಪರಮೇಶ್ವರ್ ಸಾಥ್ ಕೊಟ್ಟಿದ್ದಾರೆ. ಬಿಜೆಪಿ ಗೆಲ್ಲಿಸುವಲ್ಲಿ ಪರಮೇಶ್ವರ್ ಸಹಕಾರ ನೂರಕ್ಕೆ ಸಾವಿರಪಟ್ಟು ಇದೆ. ಪರಮೇಶ್ವರ್ ಸಹಕಾರ ಬಿಜೆಪಿಗೆ ಸಂಪೂರ್ಣ ಸಿಕ್ಕಿದೆ. ಬಿಜೆಪಿ ಮುಖಂಡನಾಗಿ ನಾನು ಹತ್ತಿರದಿಂದ ನೋಡಿದ್ದೇನೆ ಎಂದು ರಾಮಾಂಜನೇಯ ಹೇಳಿದ್ದಾರೆ.


ಹಾಗೇ ಮೋದಿ ಕೈ ಬಲಪಡಿಸಲು ಸಹಕರಿಸಿದ ಪರಮೇಶ್ವರ್ ಗೆ ಧನ್ಯವಾದ ತಿಳಿಸಿದ ಅವರು, ಪರಮೇಶ್ವರ್ ಚಾಣಾಕ್ಷತನ ದೇವೆಗೌಡರ ಚಾಣಾಕ್ಷತೆಗಿಂತ ಮೀರಿದ್ದು. ಪ್ಲಾನ್ ಮಾಡಿ ದೇವೇಗೌಡರನ್ನು ಸೋಲಿಸಿ ಸೇಡು ತೀರಿಸಿಕೊಂಡ್ರು ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳವನ್ನೇ ನಡುಗಿಸಿದ ಯೂಟ್ಯೂಬರ್‌ ಸಮೀರ್‌ಗೆ ಇದೀಗ ಮುಖ ತೋರಿಸದ ಪರಿಸ್ಥಿತಿ

ಕಪಾಳಮೋಕ್ಷದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸಿಎಂ ರೇಖಾ ಗುಪ್ತಾ

ನಟಿಗೆ ಹೊಟೇಲ್‌ಗೆ ಆಹ್ವಾನಿಸಿ, ಅಶ್ಲೀಲ ಸಂದೇಶ ಆರೋಪ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಮಮ್ಕೂಟತಿಲ್ ನಡೆಗೆ ಬಿಗ್ ಶಾಕ್‌

ನಮಗೆ ಪೇ ಸಿಎಂ ಎಂದ್ರು, ಈಗ ಕಾಂಗ್ರೆಸ್ ನದ್ದು ಇನ್ನೇನು: ಬಿವೈ ವಿಜಯೇಂದ್ರ

ರಾಹುಲ್ ಗಾಂಧಿಯಿದ್ದ ವಾಹನ ಕಾನ್‌ಸ್ಟೇಬಲ್‌ಗೆ ಡಿಕ್ಕಿ, ಯಾರ ಮೇಲೆ ಬಿತ್ತು ಕೇಸ್‌ ಗೊತ್ತಾ

ಮುಂದಿನ ಸುದ್ದಿ
Show comments