Webdunia - Bharat's app for daily news and videos

Install App

ರಮೇಶ ಜಾರಕಿಹೊಳಿ ಅತೃಪ್ತ ಶಾಸಕರಲ್ಲ ಎಂದ ಡಿಸಿಎಂ!

Webdunia
ಸೋಮವಾರ, 27 ಮೇ 2019 (17:54 IST)
ಮಾಜಿ ಸಚಿವ ರಮೇಶ್‌ ಜಾರಕಿ ಹೋಳಿ ಹಾಗೂ ಸುಧಾಕರ್‌ ಅವರು ಎಸ್‌.ಎಂ.‌ಕೃಷ್ಣ ಅವರನ್ನು ಭೇಟಿ ಮಾಡಿದ್ದಾರೆ.

ಈ ಸಂಬಂಧ ಅವರೇ ಹೇಳಿಕೆ ನೀಡಿದ್ದಾರೆ. ಎಸ್‌ಎಂ. ಕೃಷ್ಣ  ಭೇಟಿ ವೇಳೆಯೇ ಬಿಜೆಪಿ ನಾಯಕರು ಆಗಮಿಸಿದ್ದಾರೆ. ಹೊರತು ಇನ್ನಾವ ಉದ್ದೇಶವೂ ಇಲ್ಲ ಎಂದು ಅವರೇ ಸ್ಪಷ್ಟ ಪಡಿಸಿದ್ದಾರೆ. ಆದರೆ ರಮೇಶ್ ಅವರು ಕಾಂಗ್ರೆಸ್‌ ಪಕ್ಷ ಬಿಟ್ಟು ಹೋಗುವುದಿಲ್ಲ ಎಂಬ ಭರವಸೆ ಇದೆ. ಅವರ ಹೇಳಿಕೆ ಮೇಲೆ ನಂಬಿಕೆ ಇದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್‌ ಜಾರಕಿಹೋಳಿ ಅವರು ಸರಕಾರ ಪರವಾಗಿಯೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಸಚಿವ ಸಂಪುಟ ಸಹೋದ್ಯೋಗಿಗಳ ಬದಲಾವಣೆ ಬಗ್ಗೆ ಯಾವುದೆ ಚರ್ಚೆಯಾಗಿಲ್ಲ. ಆದರೆ ರಾಜಕೀಯ ಬೆಳವಣಿಗೆಗೆ ಅನುಗುಣವಾಗಿ ಕೆಲವು ಬದಲಾವಣೆ ಮಾಡಲಾಗುವುದು ಎಂದರು. ಯಾರೂ ಅಸಮಾಧಾನ ಶಾಸಕರಿಲ್ಲ.

ಅವರ ಕ್ಷೇತ್ರದಲ್ಲಿ ಕೆಲಸವಾಗಿಲ್ಲ ಎಂಬ ಬೇಸರವಷ್ಟೆ. ಅಷ್ಟಕ್ಕೆ ಅಸಮಾಧಾನ ಶಾಸಕರು ಎಂದು ಹೇಳುವುದು ತಪ್ಪು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments