Webdunia - Bharat's app for daily news and videos

Install App

ರೈತರು ನೂರಾರು ಲೀಟರ್ ಹಾಲು ಚೆಲ್ಲಿದ್ಯಾಕೆ?

Webdunia
ಬುಧವಾರ, 7 ಆಗಸ್ಟ್ 2019 (16:29 IST)
ಹಾಲು ಉತ್ಪಾದಕರ ಸಂಘದ ಕಚೇರಿ ಆವರಣದಲ್ಲಿ ಹಾಲು ಚೆಲ್ಲಿದ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಮಾರು 450 ಲೀಟರ್ ಹಾಲು ಚೆಲ್ಲಿದ ಹಾಲು ಉತ್ಪಾದಕರು ತಮ್ಮ ಅಸಮಧಾನ ವ್ಯಕ್ತಪಡಿಸಿ ಘೋಷಣೆ ಕೂಗಿದ್ರು.

ಹಲವು ದಿನಗಳಿಂದ ರೈತರ ಹಾಲನ್ನು ರಿಜೆಕ್ಟ್ ಮಾಡಲಾಗುತ್ತಿದೆ. ಈ ಹಿನ್ನಲೆ ರೋಸಿಹೋದ ಹಾಲು ಉತ್ಪಾದಕರು ಹಾಲನ್ನ ಚೆಲ್ಲಿದ್ದಾರೆ.

ಹಾಲಿನ ಗುಣಮಟ್ಟ ನೆಪ ಒಡ್ಡುತ್ತಿದ್ದ ಅಧಿಕಾರಿಗಳ ಕ್ರಮಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗದ ಚಳ್ಳಕೆರೆ ನಗರದ ನರಹರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಕಚೇರಿ ಬಳಿ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments