ಆ ವಿಷಯಕ್ಕೆ ಹೀಗಾ ಮಾಡೋದು?

Webdunia
ಶುಕ್ರವಾರ, 18 ಅಕ್ಟೋಬರ್ 2019 (14:59 IST)
ಹಣಕಾಸಿನ ವಿಚಾರವಾಗಿ ನಡೆಯಬಾರದ ಘಟನೆ ನಡೆದು ಹೋಗಿದೆ.

ಹಣದ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಓರ್ವ ಯುವಕನಿಗೆ ಕಬ್ಬಿಣದ ಸರಳಿನಿಂದ ಹೊಡೆಯಲಾಗಿದೆ. ಇದರ ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾದ ಘಟನೆ ಹಳೇ ಹುಬ್ಬಳ್ಳಿಯ ನಾರಾಯಣ ಸೋಫಾದಲ್ಲಿ ನಡೆದಿದೆ. 

ಘಟನೆಯಲ್ಲಿ ಗಫಾರ್ ಎನ್ನುವ ಯುವಕನ ತಲೆಗೆ ಕಬ್ಬಿಣದ ಸರಳಿನಿಂದ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಣದ ವಿಚಾರವಾಗಿ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಬಾಬಾ ಫರೀದ್ ಎಂಬಾತ ಕಬ್ಬಿಣದ ಸರಳಿನಿಂದ ಮಾರಣಾಂತಿಕ ಹಲ್ಲೇ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಫರೀದ ನಾಪತ್ತೆಯಾಗಿದ್ದು, ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಚಿತ್ರದುರ್ಗಾದ ಪ್ರತಿಷ್ಠಿತ ಶಾಲೆಯ ಶಿಕ್ಷಕನ ದುಷ್ಕೃತ್ಯ ಬಯಲು

ಇರಾನ್‌ನಲ್ಲಿನ ಬೆಳವಣಿಗೆಗಳ ನಂತರ ಇಂಡಿಗೋ ವಿಮಾನ ರದ್ದು

ಕರಾವಳಿ ಭಾಗದ ಎಲ್ಲರ ನೆಚ್ಚಿನ ಜೈವಿಕ ಉದ್ಯಾನವನಕ್ಕೆ ಎಂಥಾ ಸ್ಥಿತಿ

ಪೌರ ಕಾರ್ಮಿಕೆಯ ಪ್ರಾಮಾಣಿಕತೆಗೆ ಮನೆಗೆ ಕರೆಸಿ ಚಿನ್ನದ ಸರ ನೀಡಿದ ರಜನಿಕಾಂತ್

ಮುಂದಿನ ಸುದ್ದಿ
Show comments