Webdunia - Bharat's app for daily news and videos

Install App

ಆ ವಿಷಯಕ್ಕೆ ಹೀಗಾ ಮಾಡೋದು?

Webdunia
ಶುಕ್ರವಾರ, 18 ಅಕ್ಟೋಬರ್ 2019 (14:59 IST)
ಹಣಕಾಸಿನ ವಿಚಾರವಾಗಿ ನಡೆಯಬಾರದ ಘಟನೆ ನಡೆದು ಹೋಗಿದೆ.

ಹಣದ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಓರ್ವ ಯುವಕನಿಗೆ ಕಬ್ಬಿಣದ ಸರಳಿನಿಂದ ಹೊಡೆಯಲಾಗಿದೆ. ಇದರ ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾದ ಘಟನೆ ಹಳೇ ಹುಬ್ಬಳ್ಳಿಯ ನಾರಾಯಣ ಸೋಫಾದಲ್ಲಿ ನಡೆದಿದೆ. 

ಘಟನೆಯಲ್ಲಿ ಗಫಾರ್ ಎನ್ನುವ ಯುವಕನ ತಲೆಗೆ ಕಬ್ಬಿಣದ ಸರಳಿನಿಂದ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಣದ ವಿಚಾರವಾಗಿ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಬಾಬಾ ಫರೀದ್ ಎಂಬಾತ ಕಬ್ಬಿಣದ ಸರಳಿನಿಂದ ಮಾರಣಾಂತಿಕ ಹಲ್ಲೇ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಫರೀದ ನಾಪತ್ತೆಯಾಗಿದ್ದು, ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂಗೆ ಸ್ಟೀಲ್ ಪ್ಲೇಟ್, ರೈತರಿಗೆ ಪೇಪರ್ ಪ್ಲೇಟ್ ಎಂದು ಕಾಲೆಳೆದ ಬಿಜೆಪಿಗೆ ನೀವು ಬ್ರ್ಯಾಂಡೆಡ್ ಟೀ ಪೌಡರ್ ಕೇಳಿದ್ರಿ ಎಂದ ಕಾಂಗ್ರೆಸ್ video

ಕಸ ಹಾಕಬೇಡ ಎಂದಿದ್ದಕ್ಕೆ ರೊಚ್ಚಿಗೆದ್ದಳು.. ಪೋಡ ಎಂದು ಪೌರ ಕಾರ್ಮಿಕರತ್ತ ಕಲ್ಲೆಸೆದ ಯುವತಿ Video

ಪೊಲೀಸ್ ಸ್ಟೇಷನ್ ನಲ್ಲಿ ಮಹಿಳೆಯ ಕಾಲೆತ್ತಿ ಅತಿರೇಕದ ವರ್ತನೆ: ಶಾಕಿಂಗ್ ಎಂದರೆ ಮಾಡಿದ್ದು ಮಹಿಳಾ ಪೊಲೀಸರೇ Video

ಕಾರು ಚಾಲಕನ ಬೇಜವಬ್ದಾರಿಗೆ ಏನನ್ನಬೇಕು ನೀವೇ ಹೇಳಿ… ಪೆಟ್ರೋಲ್ ಬಂಕ್ ಸಿಬ್ಬಂದಿ ಜೀವನ್ಮರಣ ಹೋರಾಟ Video

ಸಚಿವ ಸತೀಶ್ ಜಾರಕಿಹೊಳಿಗೆ ಬೆಳ್ಳಂ ಬೆಳಿಗ್ಗೇ ಇಡಿ ಶಾಕ್

ಮುಂದಿನ ಸುದ್ದಿ
Show comments