Webdunia - Bharat's app for daily news and videos

Install App

ರೊಚ್ಚಿಗೆದ್ದ ಅಳಿಯ ಅತ್ತೆಗೆ ಆ ಕೆಲಸ ಮಾಡಿ ಪರಾರಿ : ಶಾಕಿಂಗ್

Webdunia
ಸೋಮವಾರ, 26 ಆಗಸ್ಟ್ 2019 (16:46 IST)

ಆಕ್ರೋಶಗೊಂಡ ವೇಳೆಯಲ್ಲಿ ಅಳಿಯನೊಬ್ಬ ತನ್ನ ಅತ್ತೆಗೆ ಮಾಡಬಾರದ ಕೆಲಸ ಮಾಡಿ ಈಗ ಪರಾರಿಯಾಗಿದ್ದಾನೆ.

ಹೆಣ್ಣು ಮಗು ಹುಟ್ಟಿತೆಂದು ಹಾಗೂ ವರದಕ್ಷಿಣೆ ಇನ್ನೂ ಬೇಕೆಂದು ಪೀಡಿಸುತ್ತಿದ್ದ ಅಳಿಯನೊಬ್ಬ ತನ್ನ ಅತ್ತೆ ಹಾಗೂ ಮಾವನಿಗೆ ಮಾಡಬಾರದ ಕೆಲಸ ಮಾಡಿ ಇದೀಗ ಇಡೀ ಮನೆ ಮಂದಿ ಪರಾರಿಯಾಗಿದ್ದಾರೆ.

ಮಹ್ಮದ್ ಅಷ್ಫಾಕ್ ನೇ ಅಳಿಯನಾಗಿದ್ದು, ಈಗ ತನ್ನ ಮಾವ ರೆಹ್ಮಾನ್ ಹಾಗೂ ಅತ್ತೆ ಗುಲ್ಷನ್ ಗೆ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದ್ದಾನೆ.

ತನ್ನ ಪತ್ನಿ ಚಾಂದ್ ಬಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಅಂತ ಮಹ್ಮದ್ ಅಷ್ಫಾಕ್ ಸಿಟ್ಟಿಗೆದ್ದಿದ್ದ. ಇದೇ ವೇಳೆ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಕುರಿತು ಕೇಳೋಕೆ ಬಂದ ಪತ್ನಿಯ ತಾಯಿ – ತಂದೆ ಮೇಲೆಯೂ ಹಲ್ಲೆ ನಡೆಸಿದ್ದಾನೆ.

ಉತ್ತರ ಪ್ರದೇಶದ ಬರೇಲಿಯ ನಕಾಟಿಯಾದಲ್ಲಿ ಘಟನೆ ನಡೆದಿದ್ದು, ಇದೀಗ ನಾಪತ್ತೆಯಾಗಿರೋ ಅಳಿಯ ಹಾಗೂ ಆತನ ಕುಟುಂಬದವರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments