Webdunia - Bharat's app for daily news and videos

Install App

ಲವ್ ಮಾಡಿ ವಿವಾಹವಾಗಿ ಎಂದ ಸಚಿವರು

Webdunia
ಗುರುವಾರ, 29 ಜನವರಿ 2015 (10:30 IST)
ಪರಿಶಿಷ್ಟ ಜಾತಿಗೆ ಸೇರದವರನ್ನು ಪ್ರೀತಿಸಿ ಮದುವೆಯಾಗಿ ಎಂದು ಸಮಾಜ ಕಲ್ಯಾಣ ಮಂತ್ರಿ ಎಚ್, ಆಂಜನೇಯ ಕರೆ ನೀಡಿದ್ದಾರೆ.


ಪರಿಶಿಷ್ಟ  ಸಮುದಾಯಕ್ಕೆ ಸೇರಿದ ಯುವಕ ಅಥವಾ ಯುವತಿಯ ಜತೆ ಅಂತರ್ಜಾತಿ ವಿವಾಹವಾದರೆ ಸರಕಾರ ಸಹಾಯಧನ ನೀಡಲಿದೆ ಎಂದು ಅವರು ಪ್ರಕಟಿಸಿದರು.

ಕುಷ್ಟಗಿಯಲ್ಲಿ ವರದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ಪ್ರೀತಿಸದೇ ಮದುವೆಯಾದರೆ ಸಂಸಾರದಲ್ಲಿ ಹೊಂದಾಣಿಕೆ ಕಷ್ಟ.ಲವ್ ಮಾಡುವುದರಲ್ಲಿ ಯಾವ ತಪ್ಪು ಇಲ್ಲ. ಅಸಮಾನತೆಯನ್ನು ಇಲ್ಲವಾಗಿಸಲು ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ಆದ್ದರಿಂದ ಅನ್ಯ ಜಾತಿಯವರು ಪರಿಶಿಷ್ಟರನ್ನು ಪ್ರೀತಿಸಿ ಮದುವೆಯಾಗಬೇಕು ಎಂದು ಸಲಹೆ ನೀಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments