Select Your Language

Notifications

webdunia
webdunia
webdunia
webdunia

ಕರ್ನಾಟಕ ಬಂದ್ ಮಾಡಬೇಡಿ- ಸಿಎಂ ಮನವಿ

ಕರ್ನಾಟಕ ಬಂದ್ ಮಾಡಬೇಡಿ- ಸಿಎಂ ಮನವಿ
ಬೆಂಗಳೂರು , ಶುಕ್ರವಾರ, 4 ಡಿಸೆಂಬರ್ 2020 (10:38 IST)
ಬೆಂಗಳೂರು : ಮರಾಠಿ ಅಭಿವೃದ್ಧಿ ನಿಗಮ ವಿರೋಧಿಸಿ ಡಿ.5ಕ್ಕೆ  ಕರ್ನಾಟಕ ಬಂದ್ ಗೆ ಕರೆ ಕೊಟ್ಟ ಹಿನ್ನಲೆಯಲ್ಲಿ ಬಂದ್ ಮಾಡದಂತೆ ರಾಜ್ಯ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದ್ ಮಾಡುವುದರಿಂದ ಜನರಿಗೆ ತೊಂದರೆ . ಕರ್ನಾಟಕ ಬಂದ್ ಮಾಡುವ ಅಗತ್ಯವಿಲ್ಲ. ಕನ್ನಡಕ್ಕೆ ಬೇಕಾದ ಆದ್ಯತೆ ಕೊಟ್ಟಿದ್ದೇನೆ. ಇನ್ನೂ ಹೆಚ್ಚಿನ ಆದ್ಯತೆ ಕೊಡಲು ಸಿದ್ಧ. ಯಾರೂ ಕೂಡ ಬಂದ್ ಮಾಡಬೇಡಿ ಎಂದು ಸಂಘಟನೆಗಳಿಗೆ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಲ್ವರು ಮಕ್ಕಳ ಕತೆ ಮುಗಿಸಿದ ಮಾನಸಿಕ ಅಸ್ವಸ್ಥ