ಲಿಂಗಾಯುತ ಧರ್ಮ ವಿಚಾರದಲ್ಲಿ ಹೇಳಿಕೆ ಕೊಡಬೇಡಿ: ಬಿಎಸ್‌ವೈ ಕಟ್ಟಾಜ್ಞೆ

Webdunia
ಮಂಗಳವಾರ, 25 ಜುಲೈ 2017 (19:21 IST)
ಸ್ವತಂತ್ರ ಲಿಂಗಾಯುತ ಧರ್ಮ ವಿಚಾರದಲ್ಲಿ ಶಾಸಕರು, ಸಂಸದರು, ಮುಖಂಡರು ಯಾವುದೇ ಹೇಳಿಕೆ ಕೊಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಟ್ಟಾಜ್ಞೆ ಹೊರಡಿಸಿದ್ದಾರೆ.
 
ಸ್ವತಂತ್ರ ಲಿಂಗಾಯುತ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ರಾಜಕೀಯ ಬೆಳವಣಿಗೆಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಎಲ್ಲಾ ನಾಯಕರು ತಟಸ್ಥರಾಗಿರಬೇಕು ಎಂದು ಕರೆ ನೀಡಿದ್ದಾರೆ.
 
ಮುಂದಿನ ಎರಡು-ಮೂರು ದಿನಗಳವರೆಗೆ ತಟಸ್ಥರಾಗಿದ್ದು, ನಂತರದ ಬೆಳವಣಿಗೆಗಳನ್ನು ಗಮನಿಸಿ ಹೇಳಿಕೆ ನೀಡುವ ಬಗ್ಗೆ ವಿಚಾರ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
 
ನಾಳೆ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು ಸಭೆಯಲ್ಲಿ ಚರ್ಚಿಸಿದ ನಂತರ ಪಕ್ಷದ ನಾಯಕರ ನಿರ್ಧಾರದಂತೆ ಅಭಿಪ್ರಾಯ ವ್ಯಕ್ತಪಡಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಸವನಗುಡಿ ಕಡಲೆಕಾಯಿ ಪರಿಷೆ ಯಾವಾಗ ಆರಂಭ, ಈ ಬಾರಿ ಹೊಸ ನಿಯಮವೇನು ಇಲ್ಲಿದೆ ವಿವರ

ಬಿಹಾರ ಚುನಾವಣೆ ನಂತರ ರಾಹುಲ್ ಗಾಂಧಿ ಭವಿಷ್ಯವೇ ಬದಲಾಗಬಹುದು

ಆಪರೇಷನ್ ಸಿಂಧೂರ್ ಗೆ ಮೊದಲು ಆಪರೇಷನ್ indoor ಮಾಡಬೇಕಿದೆ

ಉಗ್ರರನ್ನು ಸಾಕಿ ಸಲಹುತ್ತಿರುವ ಪಾಕಿಸ್ತಾನ ಪ್ರಧಾನಿ ಇಸ್ಲಾಮಾಬಾದ್ ಸ್ಪೋಟಕ್ಕೆ ಭಾರತ ಕಾರಣ ಅಂದ್ರು

ಮುಂದಿನ ಸುದ್ದಿ
Show comments