ಕೊರೊನಾ ರೋಗಿಗಳ ಕೈಗೆ ಮೊಬೈಲ್ ಕೊಡಬೇಡಿ-ಶಾಸಕ ಬಸವರಾಜ್ ದಡೇಸಗೂರು

Webdunia
ಭಾನುವಾರ, 2 ಮೇ 2021 (10:55 IST)
ಕೊಪ್ಪಳ : ಕೊರೊನಾ ಸೋಂಕಿತರ ಕೈಗೆ ಫೋನ್ ಕೊಡಬೇಡಿ ಎಂದು ಕನಕಗಿರಿ ಶಾಸಕ ಬಸವರಾಜ್ ದಡೇಸಗೂರು ವೈದ್ಯರಿಗೆ ಸಲಹೆ ನೀಡಿದ್ದಾರೆ.

ಕೊರೊನಾ ದೊಡ್ಡ ಕಾಯಿಲೆ ಅಲ್ಲ, ಜನರು ಭಯದಿಂದ ಸಾಯುತ್ತಿದ್ದಾರೆ. ಎಂಪಿ, ಎಂಎಲ್ ಎ  ಯಾರೇ ಹೇಳಿದರೂ ಮೊಬೈಲ್ ಕೊಡಬೇಡಿ. ರೋಗಿಗಳಿಗೆ ನೀವೇ ಧೈರ್ಯ ಹೇಳಿ ಎಂದು ಹೇಳಿದ್ದಾರೆ.

ಮೊಬೈಲ್ ನೋಡಿದರೆ ರೋಗಿಗಳು ಮತ್ತಷ್ಟು ಭಯ ಬೀಳುತ್ತಾರೆ. ರೋಗಿಗಳಿಗೆ ಮನೆಯವರ ಬಳಿ ಮಾತನಾಡಬೇಕು ಅಂತ ಅನಿಸಿದ್ರೆ ನೀವೆ ಕಾಲ್ ಮಾಡಿ ಕೊಡಿ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

Video: ಗಂಡನನ್ನು ಕೊಂದು ಟಾಯ್ಲೆಟ್ ನಲ್ಲಿ ಹೂತಿಟ್ಟು ಆಸ್ಕರ್ ಲೆವೆಲ್ ಗೆ ಆಕ್ಟಿಂಗ್: ಉತ್ತರ ಪ್ರದೇಶದ ರೂಬಿ ಕಿಲ್ಲಿಂಗ್ ಕಹಾನಿ ಇಲ್ಲಿದೆ

ಕೋಟಿ ರೂ ಖರ್ಚು ಮಾಡಿ ರಸ್ತೆ ಮಾಡಿದ್ದು ದನ ಸಾಕೋದಿಕ್ಕಾ... ಶಾಸಕ ರವಿ ಸುಬ್ರಹ್ಮಣ್ಯ ರೋಷಾವೇಷ Video

ಮತಪಟ್ಟಿ ಪರಿಷ್ಕರಣೆಯ ಮತ್ತೊಂದು ಕರ್ಮಕಾಂಡ ಬಯಲು: ಸಾರಾ ಮಹೇಶ್ ಗಂಭೀರ ಆರೋಪ

ಮುಂದಿನ ಸುದ್ದಿ
Show comments