Webdunia - Bharat's app for daily news and videos

Install App

ಕೆಪಿಎಂಇ ವಿಧೇಯಕ ಜಾರಿಗೆ ತರಬೇಡಿ: ಸಿಎಂಗೆ ಪುತ್ರ ಯತೀಂದ್ರ ಸಲಹೆ

Webdunia
ಗುರುವಾರ, 16 ನವೆಂಬರ್ 2017 (13:55 IST)
ರಾಜ್ಯ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಕೆಪಿಎಂಇ ವಿಧೇಯಕ ಜಾರಿಗೆ ತರಬೇಡಿ ಎಂದು ಡಾ.ಯತೀಂದ್ರ ತಂದೆ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿದ್ದಾರೆ.
 
ವೃತ್ತಿಯಲ್ಲಿ ವೈದ್ಯರಾಗಿರುವ ಯತೀಂದ್ರ, ವಿಧೇಯಕ ಜಾರಿಗೆ ತರುವುದರಿಂದ ಖಾಸಗಿ ವೈದ್ಯರು ಭಯದಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಇದರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವೈದ್ಯರು ಹಿಂಜರಿಯುತ್ತಾರೆ ಎಂದು ತಿಳಿಸಿದ್ದಾರೆ.
 
ಕೆಪಿಎಂಇ ಮಸೂದೆ ಖಾಸಗಿ ವೈದ್ಯರಿಗೆ ಕರಾಳಶಾಸನವಾಗಲಿದೆ. ಇಂತಹ ವಿಧೇಯಕ ಜಾರಿಗೆ ತರುವುದರಿಂದ ವೈದ್ಯರು ನಿರ್ಭಯರಾಗಿ ಸೇವೆ ಸಲ್ಲಿಸಲು ಸಾಧ್ಯವಿಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
 
ಖಾಸಗಿ ವೈದ್ಯರ ಮುಷ್ಕರದಿಂದಾಗಿ ರಾಜ್ಯದಾದ್ಯಂತ ರೋಗಿಗಳಲ್ಲಿ ಕೋಲಾಹಲ ಸೃಷ್ಟಿಯಾಗಿದ್ದು ಹಲವಾರು ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ: ಪೊಲೀಸ್ ಅಧಿಕಾರಿಗೆ ಸಿಜೆಪಿ ಆಶುತೋಷ್ ರಾಂಕಾ ಧಮ್ಕಿ Video

ದೇಶದಲ್ಲಿ ಡಿಜಿಟಲ್ ತಂತ್ರಜ್ಞಾನದಲ್ಲಿ ದೊಡ್ಡ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾತಂತ್ರ್ಯೋತ್ಸವ ಸಂದೇಶ

ವಂದೇ ಮಾತರಂ ಮೊಳಗುತ್ತಿದ್ದಾಗ ಸೋನಿಯಾ ಗಾಂಧಿ ನಿಲ್ಲಿಸಲು ಹೇಳಿದ್ದು ನಿಜವೇ, ವೈರಲ್ ವಿಡಿಯೋದಲ್ಲಿ ಏನಿದೆ

ವಿಡಿಯೊ: ಇಂಡೋನೇಷ್ಯಾದಲ್ಲಿ ಬೆಳ್ಳಂಬೆಳಿಗ್ಗೆ ನಡುಗಿದ ಭೂಮಿ: ಕರಾವಳಿಗೆ ಭೀಕರ ಸುನಾಮಿಯ ಎಚ್ಚರಿಕೆ

ಮುಂದಿನ ಸುದ್ದಿ
Show comments