Webdunia - Bharat's app for daily news and videos

Install App

ಗೋವಾ ಕನ್ನಡಿಗರ ಮನೆ ತೆರವು ಬೇಡ ಎಂದು ಹೋರಾಟಕ್ಕಿಳಿದ ಸಂಘಟನೆಗಳು

Webdunia
ಮಂಗಳವಾರ, 14 ಆಗಸ್ಟ್ 2018 (15:00 IST)
ಗೋವಾ ರಾಜ್ಯದಲ್ಲಿರುವ ಕನ್ನಡಿಗರ ಮನೆಗಳನ್ನ ತೆರವು ಮಾಡಬೇಕೆಂದು ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಭಟನೆಗೆ ಇಳಿದಿವೆ.

ಗೋವಾದಲ್ಲಿರುವ ಕನ್ನಡಿಗರ ಮನೆಗಳನ್ನ ತೆರವು ಮಾಡಬೇಕೆಂದು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು, ಗೋವಾ ಸರ್ಕಾರ ಹಾಗೂ ಸಿಎಂ ಮನೋಹರ್ ಪರಿಕ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 
ರಾಮನಗರ ಜಿಲ್ಲೆ ಚನ್ನಪಟ್ಟಣ ನಗರದ ಅಂಚೆ ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಸ್ತೂರಿ ಜನಪರ ವೇದಿಕೆಯ ಕಾರ್ಯಕರ್ತರು, ಗೋವಾ ರಾಜ್ಯದ ಆಡಳಿತ ವ್ಯವಸ್ಥೆಗೆ ಧಿಕ್ಕಾರ ಕೂಗಿದರು. ಕಳೆದ 10 ವರ್ಷಗಳಿಂದ ಇದೇ ಗೋವಾದಲ್ಲಿ ಅಲ್ಲಿನ ಸರ್ಕಾರ ಕನ್ನಡಿಗರನ್ನ ಒಕ್ಕಲೆಬ್ಬಿಸುವ ಕಾರ್ಯಕ್ಕೆ ಮುಂದಾಗಿತ್ತು. ಮೂರು ವರ್ಷದ ಹಿಂದೆ ಮರಿನಾ ಬೀಚ್‌ನಲ್ಲೂ ಕೂಡ ಕನ್ನಡಿಗರಿಗೆ ತೊಂದರೆ ಕೊಟ್ಟಿದ್ದರು. ಆದರೆ ಈಗ ರಾಷ್ಟ್ರೀಯ ಹಸಿರು ಪೀಠದ ಆದೇಶದ ಮೇರೆಗೆ ಸುಮಾರು 121 ಕನ್ನಡಿಗರ ಮನೆಗಳನ್ನ ತೆರವು ಮಾಡುವುದಕ್ಕೆ ಮುಂದಾಗಿದೆ. ಆದರೆ ಅಲ್ಲಿರುವ ಕನ್ನಡಿಗರ ಮನೆಗಳನ್ನ ತೆರವು ಮಾಡಿದರೆ ಅವರಿಗೆ ಪರ್ಯಾಯ ವ್ಯವಸ್ಥೆಯನ್ನ ಕಲ್ಪಿಸಿಕೊಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಗೋವಾ ಸರ್ಕಾರದ ವಿರುದ್ಧ ಉಗ್ರಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ಕೊಟ್ಟರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments