Webdunia - Bharat's app for daily news and videos

Install App

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡಬಾರದು- ಇಂಧನ ಇಲಾಖೆಗೆ ಸೂಚನೆ ನೀಡಿದ ಸಿಎಂ

Webdunia
ಬುಧವಾರ, 24 ಅಕ್ಟೋಬರ್ 2018 (12:36 IST)
ಬೆಂಗಳೂರು : ರಾಜ್ಯ ವಿದ್ಯುತ್ ನಿಗಮ ಇಂದಿನಿಂದ ರಾಜ್ಯಾದಾದ್ಯಂತ ಲೋಡ್ ಶೆಡ್ಡಿಂಗ್ ಜಾರಿ ಮಾಡಲು ಆದೇಶ ನೀಡುವ ಮೂಲಕ ಜನರಿಗೆ ಶಾಕ್ ನೀಡಿತ್ತು. ಆದರೆ ಈ ವಿಚಾರವಾಗಿ ಇದೀಗ ರಾಜ್ಯದ ಜನತೆಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿಹಿಸುದ್ದಿ ನೀಡಿದ್ದಾರೆ.


ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡಬಾರದು ಎಂದು ಬೆಸ್ಕಾಂ, ಜೆಸ್ಕಾಂ, ಮೆಸ್ಕಾಂ, ಹೆಸ್ಕಾಂ ಸೇರಿ ಒಟ್ಟು 5 ವಿಭಾಗಗಳಿಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ಕೇಂದ್ರದ ಗ್ರಿಡ್ ನಿಂದ ವಿದ್ಯುತ್ ಸಿಗದಿದ್ದರೂ ಲೋಡ್ ಶೆಡ್ಡಿಂಗ್ ಇಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಲೋಡ್ ಶೆಡ್ಡಿಂಗ್ ತಡೆ ನೀಡಲಾಗಿದೆ. ಈ ಬಗ್ಗೆ ಇಂಧನ ಇಲಾಖೆ ಕಾರ್ಯದರ್ಶಿ, ಎಂಡಿ ಜೊತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ದೂರವಾಣಿ ಮೂಲಕ ಮಾತನಾಡಿದ್ದು, ಐದು ವಿಭಾಗಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮೋದಿಜೀ ನಿಮ್ಮನ್ನು ಮುಟ್ಟಬಹುದಾ… ಬಾಲಕಿ ಕೇಳಿದ ಮುಗ್ಧ ಪ್ರಶ್ನೆಗೆ ಪ್ರಧಾನಿ ಏನಂದ್ರು ನೋಡಿ Video

ನೇಪಾಳ ಪ್ರವಾಹ ತೀವ್ರ: ಕರ್ನಾಟಕದ 17 ಮಂದಿ ಪತ್ತೆಯಾಗಿಲ್ಲ; ರಕ್ಷಣೆಗಾಗಿ ತೀವ್ರ ಯತ್ನ

ಮುಂದಿನ ಸುದ್ದಿ
Show comments