Webdunia - Bharat's app for daily news and videos

Install App

ಹುಡುಗಿಯರ ಕಡೆ ನೋಡಲ್ಲ, ಆಂಟಿಯರು ಸಿಕ್ರೆ ಬಿಡಲ್ಲ !

Webdunia
ಸೋಮವಾರ, 4 ಸೆಪ್ಟಂಬರ್ 2023 (11:34 IST)
ಬೆಂಗಳೂರು : ಮದುವೆ ಆಗಿದ್ದ ಚಂದದ ಆಂಟಿಯರೇ ಈತನ ಟಾರ್ಗೆಟ್, ಹುಡುಗಿಯರ ಕಡೆಗೆ ತಿರುಗಿ ಕೂಡ ನೋಡುತ್ತಿರಲಿಲ್ಲ, ಮದುವೆಯಾದ ಮಹಿಳೆಯರು ಸಿಕ್ಕರೆ ಬಿಡೋ ಪ್ರಶ್ನೇನೇ ಇಲ್ಲ. ಸೋಷಿಯಲ್ ಮೀಡಿಯಾದಲ್ಲಿ ಗಾಳ ಹಾಕ್ತಿದ್ದ, ಖೆಡ್ಡಗೆ ಬೀಳಿಸಿ ಮಾನ ಹರಾಜು ಹಾಕುವುದಾಗಿ ಬೆದರಿಕೆ ಕೂಡ ಹಾಕ್ತಿದ್ದ. ಅಂತಹ ಒಬ್ಬ ಕಾಮುಕ ಪೊಲೀಸರ ಅತಿಥಿಯಾಗಿದ್ದಾನೆ.

ಈಗಂತೂ ಕೆಲವು ಮಹಿಳೆಯರು ಗಂಡ-ಮಕ್ಕಳನ್ನ ಮರೆಮಾಚಿ ಇನ್ನೂ ಮದುವೆನೇ ಆಗಿಲ್ಲ ಅನ್ನೋ ರೇಂಜ್ಗೆ ಚಂದದ ಫೋಟೋಗಳನ್ನ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇಂತಹ ಚಂದದ ಆಂಟಿಯರನ್ನೇ ಟಾರ್ಗೆಟ್ ಮಾಡಿ ಖೆಡ್ಡಗೆ ಬೀಳಿಸಿ, ಮರ್ಯಾದೆ ಹರಾಜು ಹಾಕುವುದಾಗಿ ಬೆದರಿಕೆಯೊಡ್ಡುತ್ತಿದ್ದ ಟೆಕ್ಕಿಯೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. 

ಹೌದು. ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡಿಕೊಂಡಿದ್ದ ಅಸ್ಸಾಂ ಮೂಲದ ಟೆಕ್ಕಿ ಫೈಸಲ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದ ಫೈಸಲ್ ಇನ್ಸ್ಟಾಗ್ರಾಮ್, ಫೇಸ್ಬುಕ್ನಲ್ಲಿ ನಕಲಿ ಖಾತೆ ಓಪನ್ ಮಾಡುತ್ತಿದ್ದ. ಈ ನಕಲಿ ಖಾತೆ ಮೂಲಕ ಮದುವೆ ಆಗಿರೋ ಚೆಂದದ ಆಂಟಿಯರನ್ನ ಟಾರ್ಗೆಟ್ ಮಾಡಿ ಫ್ರೆಂಡ್ ರಿಕ್ವೆಸ್ಟ್ ಕಳಿಸುತ್ತಿದ್ದ.

ಇದಾದ ಕೆಲ ದಿನಗಳ ನಂತರ ಆ ಆಂಟಿಯರಿಗೆ ಕರೆ ಮಾಡ್ತಿದ್ದ ಟೆಕ್ಕಿ ಫೈಸಲ್, ಪದೇ ಪದೇ ದೈಹಿಕ ಸಂಪರ್ಕಕ್ಕೆ ಒತ್ತಾಯಿಸುತ್ತಿದ್ದ, ಆಮೇಲೆ ಲಕ್ಷ ಲಕ್ಷ ಹಣ ಕೇಳೋಕೆ ಶುರುಮಾಡ್ತಿದ್ದ. ಗಾಬರಿಯಾದ ಆಂಟಿಯರು, ನಾನ್ ಹಣ ಕೊಡಲ್ಲ, ಬರೋದು ಇಲ್ಲ ಅಂತಾ ಅಂದ್ರೆ ದೈಹಿಕ ಸಂಪರ್ಕದ ವೀಡಿಯೋ ಕಳಿಸಿ ನಿನ್ನ ಗಂಡನಿಗೆ ಕಳಿಸ್ತೀನಿ. ಸೋಷಿಯಲ್ ಮೀಡಿಯಾದಲ್ಲಿ ಮಾನ ಹರಾಜು ಹಾಕ್ತೀನಿ ಅಂತಾ ಬೆದರಿಕೆ ಹಾಕ್ತಿದ್ದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments