Webdunia - Bharat's app for daily news and videos

Install App

ದಾರಿ ತಪ್ಪಿದ ಆನೆ ಕೋಟೆ ನಾಡಲ್ಲಿ ಹೀಗಾ ಮಾಡೋದು

Webdunia
ಶುಕ್ರವಾರ, 14 ಫೆಬ್ರವರಿ 2020 (19:52 IST)
ದಾರಿ ತಪ್ಪಿ ಕೋಟೆ ನಾಡಿಗೆ ಎಂಟ್ರಿ ಕೊಟ್ಟಿದ್ದಾನೆ ಗಜರಾಜ.

ದಾರಿ ತಪ್ಪಿದ 8 ವರ್ಷ ಪ್ರಾಯದ ಆನೆಯು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ  ಭರಮಣ್ಣ ನಾಯಕನ ದುರ್ಗ ಭಾಗಕ್ಕೆ ಎಂಟ್ರಿ ಕೊಟ್ಟಿದೆ.

ಹೊಳಲ್ಕೆರೆಯ ಅರಣ್ಯ ಇಲಾಖೆ ಅಧಿಕಾರಿ ರಾಮಮೂರ್ತೀ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ಆನೆಯನ್ನು ಮತ್ತೆ  ಶಿವಮೊಗ್ಗ ಜಿಲ್ಲೆಯ ಸಕ್ಕರೆ ಬೈಲು ಪ್ರದೇಶಕ್ಕೆ ಕಳುಹಿಸುವ ಕಾರ್ಯಾಚರಣೆ ನಡೆಯುತ್ತಿದೆ.
ಬಿಸಿಲಿನ ಬೇಗೆಯಿಂದ ಕಂಗೆಟ್ಟಿರುವ ಆನೆ ಕೋಟೆ ಭಾಗಕ್ಕೆ ಬಂದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments