ರೈತರೇ ಆಂಧ್ರ, ಮಹಾರಾಷ್ಟ್ರ, ತಮಿಳುನಾಡಿಗೆ ಇದನ್ನು ಕಳಿಸಲೇಬೇಡಿ ಎಂದ ಡಿಸಿ

Webdunia
ಗುರುವಾರ, 16 ಏಪ್ರಿಲ್ 2020 (15:32 IST)
ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಆಂಧ್ರಪ್ರದೇಶ, ಮಹಾರಾಷ್ಟ್ರ ಮತ್ತು ತಮಿಳುನಾಡಿಗೆ ಇದನ್ನು ಕಳಿಸಲೇಬೇಡಿ ಅಂತ ಡಿಸಿ ಖಡಕ್ಕಾಗಿ ಬೆಳೆಗಾರರಿಗೆ ಹೇಳಿದ್ದಾರೆ.


ಕರ್ನಾಟಕ ರಾಜ್ಯದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಜಿಲ್ಲೆಯಲ್ಲಿ ಕೊಬ್ಬರಿ ವಹಿವಾಟುದಾರರು ಹಾಗೂ ರೈತರು ತಮ್ಮ ಬಳಿ ದಾಸ್ತಾನಿನಲ್ಲಿರುವ ಕೊಬ್ಬರಿಗಳನ್ನು ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಇತರೆ ರಾಜ್ಯಗಳಿಗೆ ಸಾಗಾಟ ಮಾಡುತ್ತಿರುವುದು ಗಮನಕ್ಕೆ ಬಂದಿರುತ್ತದೆ.

ಈ ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊರೋನಾ ಸೋಂಕು ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹೊರ ರಾಜ್ಯಗಳಿಗೆ ಕೊಬ್ಬರಿ ಸಾಗಾಣೆ ಹಾಗೂ ವಹಿವಾಟು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್. ಗಿರೀಶ್  ಆದೇಶಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments