Webdunia - Bharat's app for daily news and videos

Install App

ನಮ್ಮ ಮೆಟ್ರೋದಲ್ಲಿ ಹಿಂದಿ ಬೇಡ: ಕೇಂದ್ರಕ್ಕೆ ಸಿಎಂ ಪತ್ರ

Webdunia
ಶುಕ್ರವಾರ, 28 ಜುಲೈ 2017 (16:23 IST)
ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಕುರಿತಂತೆ ವ್ಯಾಪಕ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋದಲ್ಲಿ ಹಿಂದಿ ಬೇಡ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ.
 
ನಮ್ಮ ಮೆಟ್ರೋಗೆ ಆರಂಭದಲ್ಲಿ ತ್ರಿಭಾಷಾ ಸೂತ್ರ ಅನುಸರಿಸಲಾಗಿತ್ತು. ಆದರೆ, ಹಿಂದಿ ಭಾಷೆ ಹೇರಿಕೆಯ ಬಗ್ಗೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.
 
ಹಿಂದಿ ರಾಷ್ಟ್ರಭಾಷೆಯಲ್ಲಿರುವ ನಾಮಫಲಕಗಳನ್ನು ತೆರುವುಗೊಳಿಸಿ, ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಮಾತ್ರ ನಾಮಫಲಕಗಳಿರಲಿವೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.
 
ಹಿಂದಿ ಹೇರಿಕೆಯಿಂದ ರಾಜ್ಯದ ಸಂಸ್ಕ್ರತಿಗೆ ಧಕ್ಕೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರಕ್ಕೆ ಬರೆದ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments