Webdunia - Bharat's app for daily news and videos

Install App

ಟೋಲ್ ಸಂಗ್ರಹ ವಿರುದ್ಧ ಜನರು ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 27 ನವೆಂಬರ್ 2018 (14:31 IST)
ಬಳ್ಳಾರಿ ಜೈಲಿಗೆ ಹೋಗಲು ನಾವು ತಯಾರಿದ್ದೇವೆ. ಆದರೆ ಟೋಲ್ ನಿಲ್ಲಿಸಿ ಅಲ್ಲಿನ ಜನರು ಒತ್ತಾಯಿಸಿದ್ದಾರೆ.  
ಕೆ.ಎ. 20 ವಾಹನಗಳಿಂದ ಟೋಲ್ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಟೋಲ್ ಸಂಗ್ರಹಿಸದಂತೆ ನಾಗರಿಕರು ಪ್ರತಿಭಟನೆ ಹಾದಿ ತುಳಿದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವ ಪ್ರತಿಭಟನೆ ನಡೆದಿದೆ. ಸಾಸ್ತಾನ ‌ಟೋಲ್ ಫ್ಲಾಜಾ ಎದುರು ಪ್ರೊಟೆಸ್ಟ್ ಮಾಡಿದ್ದು, ಟೋಲ್ ನಿಲ್ಲಿಸಿ, ನಾವು ಜೈಲಿಗೆ ಹೋಗಲು ರೆಡಿ. ಬಳ್ಳಾರಿ ಜೈಲಿಗೆ ಹೋಗಲು ತಯಾರಿದ್ದೇವೆ. ಆದರೆ ಟೋಲ್ ಸಂಗ್ರಹ ನಿಲ್ಲಲೇಬೇಕು ಎಂದು ಪ್ರತಿಭಟನಾಕಾರರು ಆಗ್ರಹ ಮಾಡಿದರು.

ಸಂಬಂದಪಟ್ಟವರು ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಟೋಲ್ ಗೇಟ್ ಬಳಿ ಪ್ರತಿಭಟನೆ ನಡೆಸಿದ ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ಬಿಡುಗಡೆಗೊಳಿಸಿದರು. ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments