Webdunia - Bharat's app for daily news and videos

Install App

ಜಾರಕಿಹೊಳಿ, ಕುಮಠಳ್ಳಿ ಬೆಂಬಲಿಗರು ಹೀಗೆ ಮಾಡೋದಾ?

Webdunia
ಬುಧವಾರ, 13 ನವೆಂಬರ್ 2019 (13:56 IST)
ಅನರ್ಹ ಶಾಸಕರು ಉಪ ಚುನಾವಣೆ ಸ್ಪರ್ಧೆ ಮಾಡಬಹುದು ಅಂತ ಸುಪ್ರೀಂ ಕೋರ್ಟ್ ನೀಡಿರೋ ತೀರ್ಪು ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಬೆಂಬಲಿಗರು ಫುಲ್ ಖುಷ್ ಆಗಿದ್ದಾರೆ.

ಮಹೇಶ ಕುಮಠಳ್ಳಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆದಿದೆ. ಕಾರ್ಯಕರ್ತರು, ಮುಖಂಡರು ಪರಸ್ಪರ ಸಿಹಿ ಹಂಚಿದ್ದಾರೆ.
ರಮೇಶ್ ಜಾರಕಿಹೋಳಿ ಮತ್ತು ಮಹೇಶ ಕುಮಠಳ್ಳಿ ಪರವಾಗಿ ಜೈಕಾರ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ.

ಮಹೇಶ್ ಕುಮಠಳ್ಳಿ ಮನೆ ಎದುರು ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸ್ಪರ್ಧೆಗೆ ಅವಕಾಶ ನೀಡಿ ತೀರ್ಪು ನೀಡಿರೋ ಹಿನ್ನೆಲೆಯಲ್ಲಿ ಸಿಹಿ ಹಂಚಿ ಸಂಭ್ರಮ ಪಟ್ಟಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments