Webdunia - Bharat's app for daily news and videos

Install App

ಜಾರಕಿಹೊಳಿ, ಕುಮಠಳ್ಳಿ ಬೆಂಬಲಿಗರು ಹೀಗೆ ಮಾಡೋದಾ?

Webdunia
ಬುಧವಾರ, 13 ನವೆಂಬರ್ 2019 (13:56 IST)
ಅನರ್ಹ ಶಾಸಕರು ಉಪ ಚುನಾವಣೆ ಸ್ಪರ್ಧೆ ಮಾಡಬಹುದು ಅಂತ ಸುಪ್ರೀಂ ಕೋರ್ಟ್ ನೀಡಿರೋ ತೀರ್ಪು ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಬೆಂಬಲಿಗರು ಫುಲ್ ಖುಷ್ ಆಗಿದ್ದಾರೆ.

ಮಹೇಶ ಕುಮಠಳ್ಳಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆದಿದೆ. ಕಾರ್ಯಕರ್ತರು, ಮುಖಂಡರು ಪರಸ್ಪರ ಸಿಹಿ ಹಂಚಿದ್ದಾರೆ.
ರಮೇಶ್ ಜಾರಕಿಹೋಳಿ ಮತ್ತು ಮಹೇಶ ಕುಮಠಳ್ಳಿ ಪರವಾಗಿ ಜೈಕಾರ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ.

ಮಹೇಶ್ ಕುಮಠಳ್ಳಿ ಮನೆ ಎದುರು ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸ್ಪರ್ಧೆಗೆ ಅವಕಾಶ ನೀಡಿ ತೀರ್ಪು ನೀಡಿರೋ ಹಿನ್ನೆಲೆಯಲ್ಲಿ ಸಿಹಿ ಹಂಚಿ ಸಂಭ್ರಮ ಪಟ್ಟಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments