ಚೆಕ್ ಪೋಸ್ಟ್ ಗಳಲ್ಲಿ ಈ ಕೆಲಸ ಮಾಡಿ ಎಂದ ಜಿಲ್ಲಾಧಿಕಾರಿ

Webdunia
ಭಾನುವಾರ, 12 ಏಪ್ರಿಲ್ 2020 (17:31 IST)
ಚೆಕ್ ಪೋಸ್ಟ್ ಗಳಲ್ಲಿ ಕಡ್ಡಾಯವಾಗಿ ಈ ಕೆಲಸ ಮಾಡುವಂತೆ ಜಿಲ್ಲಾಧಿಕಾರಿ ಖಡಕ್ ಸೂಚನೆ ಕೊಟ್ಟಿದ್ದಾರೆ.

ಕೊರೊನಾ ವೈರಸ್ ತಡೆ ಹಿನ್ನೆಲೆ ಉಡುಪಿ ಜಿಲ್ಲೆಗೆ ಹೊರ ಜಿಲ್ಲೆಯಿಂದ ಬರುವ ವಾಹನಗಳು ಮತ್ತು ಪ್ರಯಾಣಿಕರನ್ನು ನಿರ್ಭಂದಿಸಲಾಗಿದೆ. ತುರ್ತು ವೈದ್ಯಕೀಯ ಸೇವೆ ಅಗತ್ಯವಿರುವ ವ್ಯಕ್ತಿಗಳಿಗೆ ಮತ್ತು  ಸರಕು ಸಾಮಗ್ರಿ ಸಾಗಿಸುವ ವಾಹನಗಳಿಗೆ ಮಾತ್ರ ಪ್ರವೇಶ ನೀಡಿದ್ದು, ಇತರೆ ಜಿಲ್ಲೆಗಳಿಂದ ಪಾಸ್ ಪಡೆದು ಜಿಲ್ಲೆಗೆ ಬರಲು ಯತ್ನಿಸುವವರ ಪಾಸ್ ಗಳನ್ನು ಯಾವುದೇ ಕಾರಣಕ್ಕೂ ಮಾನ್ಯ ಮಾಡುವುದಿಲ್ಲ ಹಾಗೂ ಎಲ್ಲಾ ಚೆಕ್‍ಪೋಸ್ಟ್‍ಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದ್ದಾರೆ.

ಅಕ್ರಮವಾಗಿ ಒಳಬಂದವರಿಗೆ ಕಡ್ಡಾಯವಾಗಿ 14 ದಿನಗಳ ಸರ್ಕಾರಿ ಕ್ವಾರಂಟೈನ್ ವಿಧಿಸುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.

ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ಸಂಬಂಧಪಟ್ಟ ತಹಸೀಲ್ದಾರ್ ಗಳು ಮತ್ತು ಪೊಲೀಸ್ ಇಲಾಖೆ ಅತ್ಯಂತ ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಇತರೆ ಜಿಲ್ಲೆಗಳಿಂದ ನೀಡಿದ ಪಾಸ್ ಗಳನ್ನು ಮಾನ್ಯ ಮಾಡದಂತೆ ಮತ್ತೊಮ್ಮೆ ಸೂಚಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ: ದೀಪಕ್ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆಗೆ ಪೊಲೀಸರ ಬಿಗ್‌ಶಾಕ್‌

ತಮ್ಮ ಬಾಸ್ ಯಾರು ಎಂದು ಹೇಳಿಕೊಂಡ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ 45 ವರ್ಷದ ನಿತಿನ್ ನಬಿನ್ ದಾಖಲೆ

ಬಿಜೆಪಿಯಲ್ಲಿ ಮುಳುಗುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಟಾಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments