Webdunia - Bharat's app for daily news and videos

Install App

ಇಬ್ಬರ ಜೊತೆ ಸೇರಿ ಮಹಿಳೆರಿಯರಿಗೆ ಹೀಗಾ ಮಾಡೋದು?

Webdunia
ಸೋಮವಾರ, 5 ಅಕ್ಟೋಬರ್ 2020 (16:27 IST)
ಆತ ಉತ್ತಮ ಸಂಬಳ ಬರುವ ಉದ್ಯೋಗದಲ್ಲಿದ್ದ. ಆದರೆ ಸಹವಾಸ ದೋಷ ಅನ್ನೋದು ಆತನಿಗೆ ಮುಳುವಾಗಿದೆ.

ಇಬ್ಬರು ಗೆಳೆಯರಾದ ಅರುಣ್ ಹಾಗೂ ಕಾರ್ತಿಕ್ ಜೊತೆಗೂಡಿದ ಜಯಕುಮಾರ್ ಎಂಬಾತ ಎಂಎನ್ ಸಿ ಕಂಪನಿಯಲ್ಲಿದ್ದ ಉದ್ಯೋಗ ಬಿಟ್ಟು ನೇರವಾಗಿ ಕಳ್ಳತನಕ್ಕೆ ಇಳಿದುಬಿಟ್ಟಿದ್ದಾನೆ.

ಅಷ್ಟೇ ಅಲ್ಲದೇ ಅಂತರಾಜ್ಯ ಕಳ್ಳನಾಗಿ ಕುಖ್ಯಾತಿ ಪಡೆದಿದ್ದಾರೆ. ಮಹಿಳೆಯರನ್ನು ಟಾರ್ಗೆಟ್ ಮಾಡಿ ಮಾಂಗಲ್ಯ ದೋಚಿದ್ದ ಜಯಕುಮಾರ್ ಎಂಬಾತನನ್ನು ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಬಂಧನ ಮಾಡಿದ್ದು, ಆತನಿಂದ 3.7 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 2 ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಳೆದೆರಡು ತಿಂಗಳ ಹಿಂದೆ ದ್ವಿಚಕ್ರ ವಾಹನದಲ್ಲಿ ಬಂದು ಸಿದ್ದಗಂಗಮ್ಮ ಎಂಬುವರ  ಕುತ್ತಿಗೆಯಲ್ಲಿದ್ದ 60 ಗ್ರಾಂ ಚಿನ್ನದ ಮಾಂಗಲ್ಯ ಸರ ಎಗರಿಸಿದ್ದನು.

ತಮಿಳುನಾಡು ಕೃಷ್ಣಗಿರಿಯ ಮೂಲದ ಆರೋಪಿ ಜಯ್ ಕುಮಾರ್ ಚಿನ್ನ ಕಿತ್ತುಕೊಂಡ ರಭಸಕ್ಕೆ ಸಿದ್ದಗಂಗಮ್ಮ ಬಿದ್ದು ಗಾಯಗೊಂಡಿದ್ದರು. ಕೇಸ್ ತನಿಖೆ ಕೈಗೊಂಡ ಪೊಲೀಸರು ಕುಖ್ಯಾತ ಸರಗಳ್ಳನನ್ನು ಬಂಧನ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ