ಇಬ್ಬರ ಜೊತೆ ಸೇರಿ ಮಹಿಳೆರಿಯರಿಗೆ ಹೀಗಾ ಮಾಡೋದು?

Webdunia
ಸೋಮವಾರ, 5 ಅಕ್ಟೋಬರ್ 2020 (16:27 IST)
ಆತ ಉತ್ತಮ ಸಂಬಳ ಬರುವ ಉದ್ಯೋಗದಲ್ಲಿದ್ದ. ಆದರೆ ಸಹವಾಸ ದೋಷ ಅನ್ನೋದು ಆತನಿಗೆ ಮುಳುವಾಗಿದೆ.

ಇಬ್ಬರು ಗೆಳೆಯರಾದ ಅರುಣ್ ಹಾಗೂ ಕಾರ್ತಿಕ್ ಜೊತೆಗೂಡಿದ ಜಯಕುಮಾರ್ ಎಂಬಾತ ಎಂಎನ್ ಸಿ ಕಂಪನಿಯಲ್ಲಿದ್ದ ಉದ್ಯೋಗ ಬಿಟ್ಟು ನೇರವಾಗಿ ಕಳ್ಳತನಕ್ಕೆ ಇಳಿದುಬಿಟ್ಟಿದ್ದಾನೆ.

ಅಷ್ಟೇ ಅಲ್ಲದೇ ಅಂತರಾಜ್ಯ ಕಳ್ಳನಾಗಿ ಕುಖ್ಯಾತಿ ಪಡೆದಿದ್ದಾರೆ. ಮಹಿಳೆಯರನ್ನು ಟಾರ್ಗೆಟ್ ಮಾಡಿ ಮಾಂಗಲ್ಯ ದೋಚಿದ್ದ ಜಯಕುಮಾರ್ ಎಂಬಾತನನ್ನು ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಬಂಧನ ಮಾಡಿದ್ದು, ಆತನಿಂದ 3.7 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 2 ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಳೆದೆರಡು ತಿಂಗಳ ಹಿಂದೆ ದ್ವಿಚಕ್ರ ವಾಹನದಲ್ಲಿ ಬಂದು ಸಿದ್ದಗಂಗಮ್ಮ ಎಂಬುವರ  ಕುತ್ತಿಗೆಯಲ್ಲಿದ್ದ 60 ಗ್ರಾಂ ಚಿನ್ನದ ಮಾಂಗಲ್ಯ ಸರ ಎಗರಿಸಿದ್ದನು.

ತಮಿಳುನಾಡು ಕೃಷ್ಣಗಿರಿಯ ಮೂಲದ ಆರೋಪಿ ಜಯ್ ಕುಮಾರ್ ಚಿನ್ನ ಕಿತ್ತುಕೊಂಡ ರಭಸಕ್ಕೆ ಸಿದ್ದಗಂಗಮ್ಮ ಬಿದ್ದು ಗಾಯಗೊಂಡಿದ್ದರು. ಕೇಸ್ ತನಿಖೆ ಕೈಗೊಂಡ ಪೊಲೀಸರು ಕುಖ್ಯಾತ ಸರಗಳ್ಳನನ್ನು ಬಂಧನ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ