Webdunia - Bharat's app for daily news and videos

Install App

'ಸದಾ ನಾವೇ ತಗ್ಗಿ-ಬಗ್ಗಿ ನಡೆಯಬೇಕೇ..?'

Webdunia
ಮಂಗಳವಾರ, 19 ಏಪ್ರಿಲ್ 2022 (20:05 IST)
ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದು ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೊಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು, ಇನ್ನೂ ಬಗ್ಗಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದರು. ಇನ್ನೊಂದು ಬದಿಯಿಂದ ನಾವು ಮಾತ್ರ ಉತ್ಸವಕ್ಕೆ ಪ್ರತಿರೋಧ ವ್ಯಕ್ತಪಡಿಸುತ್ತಾ ಹೋಗುತ್ತೇವೆ. ಇದು ಯಾವ ತರನಾದ ನ್ಯಾಯ‌ ಎನ್ನುವುದು ತಿಳಿಯುತ್ತಿಲ್ಲ. ಎಲ್ಲರೂ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಬಯಸುವವರು. ಆದರೆ ಒಂದು ಬದಿಯಿಂದ ಇಂತಹ ಆಘಾತ, ಹೊಡೆತ. ಇನ್ನೊಂದು ಕಡೆಯಿಂದ ಸದಾಕಾಲ ತಗ್ಗಿ-ಬಗ್ಗಿ ನಡೆಯಬೇಕೆಂದು ಆಶಿಸುವುದು. ಇದು ಎಷ್ಟರ ಮಟ್ಟಿನ ನ್ಯಾಯ ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments