Webdunia - Bharat's app for daily news and videos

Install App

ಹೆಚ್.ಡಿ.ದೇವೇಗೌಡರಿಗೆ ಪ್ರತಿದಿನ ಪೂಜೆ ಮಾಡುತ್ತಿರೋ ಅನ್ನದಾತ

Webdunia
ಭಾನುವಾರ, 12 ಜನವರಿ 2020 (21:28 IST)
ಹಾಲಿ ಪ್ರಧಾನಿ ನರೇಂದ್ರ ಮೋದಿಗೆ ಅಭಿಮಾನಿಯೊಬ್ಬ ದೇವಸ್ಥಾನ ಕಟ್ಟಿಸಿ ಪೂಜೆ ಸಲ್ಲಿಸುತ್ತಿದ್ದಾನೆ. ಅದರಂತೆ ಮಾಜಿ ಪ್ರಧಾನಿಗೂ ನಿತ್ಯ ಪೂಜೆ ನಡೆಯುತ್ತಿದೆ.

ಅನ್ನದಾತನೊಬ್ಬ ತನ್ನ ಹೊಲದಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪ್ರತಿಮೆಯನ್ನು ನಿರ್ಮಾಣಮಾಡಿದ್ದಾನೆ. ಅಲ್ಲದೇ ದೇವೇಗೌಡರ ಮೂರ್ತಿಗೆ ಪ್ರತಿದಿನವೂ ಪೂಜೆ ಸಲ್ಲಿಸುತ್ತಿದ್ದಾನೆ.

ಅಂದ್ಹಾಗೆ, ರಾಯಚೂರಿನ ದೇವದುರ್ಗ ತಾಲೂಕಿನ  ಗಾಣಧಾಳ ಹಳ್ಳಿಯ ಹೊಲದಲ್ಲಿ ರೈತ ಪ್ರಭುರೆಡ್ಡಿ ಎಂಬುವರೇ ದೇವೇಗೌಡ ಪ್ರತಿಮೆ ಸ್ಥಾಪಿಸಿ ಪೂಜಿಸುತ್ತಿದ್ದಾರೆ. ನಾರಾಯಣಪುರ ನಾಲೆ ಯೋಜನೆ ಮೂಲಕ ಕೃಷ್ಣಾನದಿ ನೀರನ್ನು ಹರಿಸಿದ್ದರಿಂದಲೇ ದೇವೇಗೌಡರಿಗೆ ಈ ರೀತಿ ವಿಶೇಷ ಅಭಿಮಾನ ಮೆರೆದು ಪೂಜೆ ಸಲ್ಲಿಸುತ್ತಿದ್ದಾರೆ ಈ ರೈತ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments