Select Your Language

Notifications

webdunia
webdunia
webdunia
webdunia

ಮೊಬೈಲ್ ಚಾರ್ಜರ್ ಕೊಟ್ಟಿಲ್ಲ ಎಂದು ಹೀಗೇ ಮಾಡೋದಾ ?

ಮೊಬೈಲ್ ಚಾರ್ಜರ್
ತುಮಕೂರು: ಮೊಬೈಲ್ ಚಾರ್ಜರ್ ಕೊಡಲಿಲ್ಲ ಎಂದು ಯುವಕ ನೇಣಿಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿ ಹಳ್ಳಿಯಲ್ಲಿ ನಡೆದಿದೆ.
 
ನಿಖಿಲ್ (18) ನೇಣಿಗೆ ಶರಣಾದ ಯುವಕ. ಮೃತ ನಿಖಿಲ್ ಆಶಾ ಕಾರ್ಯಾಕರ್ತೆಯಾಗಿರುವ ವರಲಕ್ಷ್ಮಮ್ಮ ಎಂಬವರ ಪುತ್ರನಾಗಿದ್ದು, ಪಾವಗಡ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. 

ಘಟನೆಯ ಮೊದಲು ಯುವಕ ತಾಯಿಯ ಬಳಿ ನನಗೆ ಚಾರ್ಜರ್ ಕೊಡು ಎಂದಿದ್ದಾನೆ. ಈ ವೇಳೆ ತಾಯಿ ನನ್ನ ಹತ್ತಿರ ಮೊಬೈಲ್ ಚಾರ್ಜರ್ ಇಲ್ಲವೆಂದು ಹೇಳಿ ಅಲ್ಲೇ ಹತ್ತಿರದ ಮನೆಯೊಂದರಲ್ಲಿ ಹೂ ಕಟ್ಟಲು ಹೋಗಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ!?