ಮೊಬೈಲ್ ಚಾರ್ಜರ್ ಕೊಟ್ಟಿಲ್ಲ ಎಂದು ಹೀಗೇ ಮಾಡೋದಾ ?

Webdunia
ಮಂಗಳವಾರ, 1 ಆಗಸ್ಟ್ 2023 (08:03 IST)
ತುಮಕೂರು: ಮೊಬೈಲ್ ಚಾರ್ಜರ್ ಕೊಡಲಿಲ್ಲ ಎಂದು ಯುವಕ ನೇಣಿಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿ ಹಳ್ಳಿಯಲ್ಲಿ ನಡೆದಿದೆ.
 
ನಿಖಿಲ್ (18) ನೇಣಿಗೆ ಶರಣಾದ ಯುವಕ. ಮೃತ ನಿಖಿಲ್ ಆಶಾ ಕಾರ್ಯಾಕರ್ತೆಯಾಗಿರುವ ವರಲಕ್ಷ್ಮಮ್ಮ ಎಂಬವರ ಪುತ್ರನಾಗಿದ್ದು, ಪಾವಗಡ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. 

ಘಟನೆಯ ಮೊದಲು ಯುವಕ ತಾಯಿಯ ಬಳಿ ನನಗೆ ಚಾರ್ಜರ್ ಕೊಡು ಎಂದಿದ್ದಾನೆ. ಈ ವೇಳೆ ತಾಯಿ ನನ್ನ ಹತ್ತಿರ ಮೊಬೈಲ್ ಚಾರ್ಜರ್ ಇಲ್ಲವೆಂದು ಹೇಳಿ ಅಲ್ಲೇ ಹತ್ತಿರದ ಮನೆಯೊಂದರಲ್ಲಿ ಹೂ ಕಟ್ಟಲು ಹೋಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments