Webdunia - Bharat's app for daily news and videos

Install App

ನಿಧಿ ಆಸೆಗಾಗಿ ನಿಧಿ ತೆಗೆಯುವ ಆಸೆಯಿಂದ ಹೀಗೆ ಮಾಡೋದಾ?

Webdunia
ಸೋಮವಾರ, 7 ಆಗಸ್ಟ್ 2023 (09:48 IST)
ಮನುಷ್ಯನ ಆಸೆಗಳಿಗೆ ಮಿತಿಯೆ ಇಲ್ಲ.ಎಷ್ಟೇ ಹಣ ಇದ್ರು ಹಣ ಮತ್ತಷ್ಟು ಬೇಕು ಅನ್ನೋ ಆಸೆ. ಅಂತಹ ಆಸೆಯಿಂದಲ್ಲೆ ಜಮೀನೊಂದರಲ್ಲಿ ನಿಧಿ ಇದೆ ಎಂದುಕೊಂಡು ನಿಧಿ  ಆಸೆಗೆ ಜಮೀನನಲ್ಲಿದ್ದ ದೇವರ ಕಲ್ಲನ್ನು ಕಿತ್ತು ನಿಧಿ ಶೋಧ ನಡೆಸಿದ್ದಾರೆ.
 
ಸದ್ಯ ಜಮೀನಲ್ಲಿ ನಡೆದ ನಿಧಿ ಶೋಧದಿಂದ ಜಮೀನಿನ ಮಾಲೀಕರು ಆತಂಕಕೊಳಗಾಗಿದ್ದಾರೆ. ಕಲ್ಲಿಗೆ ಪೂಜೆ… ಅಲ್ಲೆ ಬಿದ್ದಿರೋ ಕುಂಕುಮ ಅರಿಶಿನ…ಮತ್ತೊಂದೆಡೆ ದೇವರ ಕಲ್ಲನ್ನು ಬೀಳಿಸಿ ತೆಗೆದಿರೋ ಗುಂಡಿ… ಇಷ್ಟಕ್ಕೆಲ್ಲ ಕಾರಣ, ಈ ಸ್ಥಳದಲ್ಲಿ ನಿಧಿ ಇದೆ ಎಂಬ ನಂಬಿಕೆ.ಹೌದು, ಹಿಂದಿನಿಂದಲೂ ನಿಧಿ ಬಗ್ಗೆ ಹಲವು ಕತೆಗಳು ಹಳ್ಳಿಹಳ್ಳಿಗಳಲ್ಲಿ ಹುಟ್ಟಿಕೊಂಡಿವೆ.

ಹಾಗೇ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅಗ್ರಹಾರ ಗ್ರಾಮದಲ್ಲು ಇಂತಹದೆ ನಿಧಿ ಬಗ್ಗೆ ಹಲವು ಕತೆಗಳು ಹುಟ್ಟಿಕೊಂಡಿದೆ. ಈ ಅಗ್ರಹಾರ ಗ್ರಾಮದ ಲೋಕೇಶ್ ಎಂಬುವವರ ಜಮೀನಿನಲ್ಲಿ ಒಂದು ದೇವರ ಕಲ್ಲಿದ್ದು, ಆ ಕಲ್ಲಿನ ಕೆಳಗಡೆ ಒಂದು ಹಂಡೆಯಲ್ಲಿ ಚಿನ್ನ ಇದೆ ಎಂದು ನಂಬಿಕೊಂಡಿದ್ದಾರೆ.

ಆದ್ರೆ ಇಷ್ಟು ದಿನ ದೇವರ ಮೇಲಿದ್ದ ನಂಬಿಕೆಯಿಂದ ಗುಂಡಿ ತೆಗೆಯುವ ಧೈರ್ಯವನ್ನ ಕುಟುಂಬಸ್ಥರು ಮಾಡಿರಲಿಲ್ಲ. ಈ ಬಗ್ಗೆ ಕಳೆದ ಒಂದು ತಿಂಗಳಲ್ಲಿ ಈ ಬಗ್ಗೆ ಗ್ರಾಮದಲ್ಲಿ ಮತ್ತೆ ಚರ್ಚೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments