Webdunia - Bharat's app for daily news and videos

Install App

ಮನೆ ಮುಂದೆ ಬೈಕ್ ನಿಲ್ಲಿಸ್ತೀರಾ? ಹುಷಾರ್!

Webdunia
ಮಂಗಳವಾರ, 12 ಫೆಬ್ರವರಿ 2019 (15:08 IST)
ಮನೆಗಳ ಮುಂದೆ ನಿಲ್ಲಿಸಲಾಗಿರುವ ಬೈಕ್ ಗಳಿಗೆ ಬೆಂಕಿ ಹಚ್ಚುವ ಮೂಲಕ ಕಿಡಿಗೇಡಿಗಳು ಜನರಲ್ಲಿ ಆತಂಕ ಸೃಷ್ಟಿಸಿದ್ದಾರೆ.  
ಮನೆ ಮುಂದೆ ನಿಲ್ಲಿಸಲಾಗಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚುವ ಮೂಲಕ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ.

ಶಿವಮೊಗ್ಗದ ನ್ಯೂ ಮಂಡಳಿ ಮೊದಲನೇ ತಿರುವಿನ ಬಳಿಯಲ್ಲಿರುವ ಮನೆಗಳ ಮುಂದೆ ನಿಲ್ಲಿಸಲಾಗಿದ್ದ ಆರು ಬೈಕ್ ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸಿದ್ದಾರೆ.

ಆದರೆ ಬೆಂಕಿಗೆ ಬೈಕ್ಗಳು ಸುಟ್ಟುಕರಕಲಾಗಿವೆ. ನಾಗರಾಜ್, ರೇಣುಕೇಶ್, ಯೋಗೀಶ್ ಮೊದಲಾದ ಮೂವರ ಬೈಕ್ಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments