Webdunia - Bharat's app for daily news and videos

Install App

ಮನೆ ಮುಂದೆ ಬೈಕ್ ನಿಲ್ಲಿಸ್ತೀರಾ? ಹುಷಾರ್!

Webdunia
ಮಂಗಳವಾರ, 12 ಫೆಬ್ರವರಿ 2019 (15:08 IST)
ಮನೆಗಳ ಮುಂದೆ ನಿಲ್ಲಿಸಲಾಗಿರುವ ಬೈಕ್ ಗಳಿಗೆ ಬೆಂಕಿ ಹಚ್ಚುವ ಮೂಲಕ ಕಿಡಿಗೇಡಿಗಳು ಜನರಲ್ಲಿ ಆತಂಕ ಸೃಷ್ಟಿಸಿದ್ದಾರೆ.  
ಮನೆ ಮುಂದೆ ನಿಲ್ಲಿಸಲಾಗಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚುವ ಮೂಲಕ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ.

ಶಿವಮೊಗ್ಗದ ನ್ಯೂ ಮಂಡಳಿ ಮೊದಲನೇ ತಿರುವಿನ ಬಳಿಯಲ್ಲಿರುವ ಮನೆಗಳ ಮುಂದೆ ನಿಲ್ಲಿಸಲಾಗಿದ್ದ ಆರು ಬೈಕ್ ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸಿದ್ದಾರೆ.

ಆದರೆ ಬೆಂಕಿಗೆ ಬೈಕ್ಗಳು ಸುಟ್ಟುಕರಕಲಾಗಿವೆ. ನಾಗರಾಜ್, ರೇಣುಕೇಶ್, ಯೋಗೀಶ್ ಮೊದಲಾದ ಮೂವರ ಬೈಕ್ಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ದೂರಿನಲ್ಲಿ ಭಾಷಣ ಮಾಡಿದ ಬಿಜೆಪಿ ನಾಯಕ ಸಿಟಿ ರವಿ ಮೇಲೆ ಬಿತ್ತು ಕೇಸ್

ವಿಪತ್ತು ಪೀಡಿತ ಪ್ರದೇಶಗಳ ಸಮೀಕ್ಷೆಗೆ ಉತ್ತರಾಖಂಡಕ್ಕೆ ಬಂದಿಳಿದ ಪ್ರಧಾನಿ

ಜಮ್ಮು ಕಾಶ್ಮೀರದ ದೋಡಾದಲ್ಲಿ ಭಾರೀ ಸ್ಫೋಟ, ಇಬ್ಬರು ವಶಕ್ಕೆ

ಅನ್ನ ನೀಡಿದ ಮಾಲಕಿಗೆ ಗುಂಡಿ ತೋಡಿದ ಪಾಪಿಗಳು, ಬೆಚ್ಚಿಬಿದ್ದ ಹೈದರಬಾದ್‌

ಕಲಬುರಗಿಯಲ್ಲಿ ಕಂಪಿಸಿದ ಭೂಮಿ, ಸಚಿವ ಪ್ರಿಯಾಂಕ್ ಖರ್ಗೆ ಹಂಚಿಕೊಂಡ್ರು ಪೋಸ್ಟ್‌

ಮುಂದಿನ ಸುದ್ದಿ
Show comments