Webdunia - Bharat's app for daily news and videos

Install App

ಹೆಚ್ .ಡಿ.ಕೆ ಬಜೆಟ್ ಮಂಡಿಸುವುದು ಅನುಮಾನ?

Webdunia
ಬುಧವಾರ, 6 ಫೆಬ್ರವರಿ 2019 (21:32 IST)
ರಾಜ್ಯ ರಾಜಕೀಯದ ಹೊಯ್ದಾಟದಲ್ಲಿ ಮೈತ್ರಿ ಸರಕಾರ ಬಿಜೆಪಿಯ ಹೊಡೆತಕ್ಕೆ ಮೆತ್ತಗಾದಂತಿದ್ದು, ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬಜೆಟ್ ಮಂಡಿಸುವುದು ಅನುಮಾನ ಎಂದೇ ಹೇಳಲಾಗುತ್ತಿದೆ.

ವಿಧಾನಸಭೆಯಲ್ಲಿ ಇಂದು ಉಂಟಾದ ಬೆಳವಣಿಗೆಗಳು ಹಾಗೂ ಕಾಂಗ್ರೆಸ್ ನ 9 ಶಾಸಕರ ಗೈರು ಹಾಜರಿ ಹಿನ್ನೆಲೆಯಲ್ಲಿ ಹಣಕಾಸು ಖಾತೆ ಹೊಂದಿರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಾಳೆ, ಬಜೆಟ್ ಮಂಡಿಸುತ್ತಾರೆಯೇ ಎನ್ನುವ ಕುತೂಹಲ ಉಳಿದುಕೊಂಡಿದೆ. ಬಜೆಟ್ ಮಂಡನೆಗೆ ಭಾರೀ ಉತ್ಸುಕತೆ ತೋರಿದ್ದ ಮುಖ್ಯಮಂತ್ರಿಗೆ  ರಾಜಕೀಯ ಬೆಳವಣಿಗೆಗಳು ತಲೆನೋವು ಉಂಟುಮಾಡಿವೆ.

ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಆರಂಭಿಸುತ್ತಿದ್ದಂತೆ, ಪ್ರತಿಪಕ್ಷ ಬಿಜೆಪಿ ಸದಸ್ಯರು ಎಬ್ಬಿಸಿದ ಗದ್ದಲ ಮತ್ತು ಶಾಸಕರ ಗೈರು ಹಾಜರಿ ಕುಮಾರಸ್ವಾಮಿ ಅವರ ಜಂಘಾಬಲವನ್ನೇ ಕುಗ್ಗಿಸಿದೆ. ಸರ್ಕಾರದಲ್ಲಿನ ಅನಿಶ್ಚಿತತೆ ಮುಂದುವರೆದಿದ್ದು, ಒಂದೆರಡು ದಿನಗಳಲ್ಲಿ ಎದುರಾಗಬಹುದಾದ ರಾಜಕೀಯ ಸವಾಲುಗಳನ್ನು ಎದುರಿಸಿ ಬಜೆಟ್ ಮಂಡಿಸಲಿದ್ದಾರೆಯೇ ಎಂಬುದು ಗೊತ್ತಾಗಬೇಕಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments