Webdunia - Bharat's app for daily news and videos

Install App

ಮೊಬೈಲ್ ಟವರ್ ಏರಿ ಪ್ರತಿಭಟನೆ ಮಾಡಿದ್ಯಾಕೆ?

Webdunia
ಮಂಗಳವಾರ, 30 ಏಪ್ರಿಲ್ 2019 (17:50 IST)
ಮೊಬೈಲ್‌ ಟವರ್ ಏರಿ  ದಲಿತರು ಪ್ರತಿಭಟನೆ ನಡೆಸಿದ್ದಾರೆ.

ಭಕ್ತರಹಳ್ಳಿ ಗ್ರಾಮಸ್ಥರು ಮೊಬೈಲ್ ಟವರ್ ಏರಿ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಶಿಡ್ಲಘಟ್ಟ ಶಾಸಕ ವಿ. ಮುನಿಯಪ್ಪ ಸಂಭಂದಿ‌ ಬೈರಾರೆಡ್ಡಿಯಿಂದ ದೌರ್ಜನ್ಯ ನಡೆಯುತ್ತಿದೆ ಎಂದು ಅಲ್ಲಿನ ಜನರು ದೂರಿದ್ದಾರೆ.  
ದಲಿತ ಕಾಲೋನಿಯಲ್ಲಿ ಮೊಬೈಲ್‌ ಟವರ್ ನಿರ್ಮಾಣಕ್ಕೆ ಕುಮ್ಮಕ್ಕು ನೀಡಿದ್ದಾರೆ ಬೈರಾರೆಡ್ಡಿ ಎನ್ನಲಾಗುತ್ತಿದೆ. ಟವರ್ ನಿಂದ ಗ್ರಾಮಸ್ಥರಿಗೆ‌ ನಿತ್ಯ ಕಿರುಕುಳ ಉಂಟಾಗುತ್ತಿದೆ. ದಲಿತ ಕಾಲೋನಿಯ ಮದ್ಯದಲ್ಲಿ ದೌರ್ಜನ್ಯದಿಂದ‌ ಟವರ್ ನಿರ್ಮಾಣ ಮಾಡಲಾಗಿದೆ ಎಂದು ಜನರು ಆರೋಪ ಮಾಡಿದ್ದಾರೆ.

ಟವರ್ ಗೆ ಅಳವಡಿಸಿರುವ  ಜನರೇಟ್ ಶಬ್ದದಿಂದ ವಿದ್ಯಾರ್ಥಿಗಳಿಗೆ ಓದಲು‌ ತೊಂದರೆ ಆಗುತ್ತಿದೆ. ಹೈ ವೋಲ್ಟೇಜ್  ವಿದ್ಯುತ್ ಶಾಕ್ ನಿಂದ‌ ಅಕ್ಕಪಕ್ಕದ ಕುಟುಂಬಗಳಿಗೆ  ಪ್ರಾಣಭಯ ಎದುರಾಗಿದೆ. ಟವರ್ ಸ್ಥಳಾಂತರಗೊಳಿಸುವಂತೆ ಪ್ರತಿಭಟನೆ ನಡೆಸಿದ್ರು.  

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments