Webdunia - Bharat's app for daily news and videos

Install App

ಪಕ್ಷಿಗಳ ಮೇಲೆ ನಟ ದರ್ಶನ್ ಪ್ರೀತಿ ಎಂಥದ್ದು ಗೊತ್ತಾ?

Webdunia
ಭಾನುವಾರ, 20 ಜನವರಿ 2019 (22:03 IST)
ಸ್ಯಾಂಡಲ್ ವುಡ್ ಚಿತ್ರನಟ ದರ್ಶನ್ ಗೆ ಪ್ರಾಣಿ ಪೀತಿಯ ಜೊತೆಗೂ ಪಕ್ಷಿ ಪ್ರೀತಿಯೂ ಇದೆ.

ಮಿಂಚುಳ್ಳಿ ಪಕ್ಷಿಗಳ ವೀಕ್ಷಣೆಗಾಗಿ ಸಕ್ಕರೆನಾಡು ಮಂಡ್ಯದಲ್ಲಿ ದರ್ಶನ್ ಸಂಚಾರ‌ ನಡೆಸಿದ್ದರು. ದಚ್ಚು ಮಿಂಚುಳ್ಳಿ ಪಕ್ಷಿಗಳ ವೀಕ್ಷಣೆಗಾಗಿ ಬಂದಿದ್ದ ಪೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಶ್ರೀರಂಗಪಟ್ಟಣ ನಗುವನಹಳ್ಳಿಯ ಕಾವೇರಿ ನದಿ ದಂಡೆಯಲ್ಲಿ ಪಕ್ಷಿಗಳ ಫೋಟೋ ಶೂಟ್ ಗೆ ಬಂದಿದ್ದ ದರ್ಶನ್ ಫೋಟೋ ಈಗ ವೈರಲ್ ಆಗಿವೆ. ಬಣ್ಣದ ಮಿಂಚ್ಚುಳ್ಳಿ  ಪಕ್ಷಿಗಳ ವೀಕ್ಷಣೆಗಾಗಿ ಮೂರು ಗಂಟೆ ಕಾದು ಕಾವೇರಿ ನದಿ ತೀರದಲ್ಲಿ ದರ್ಶನ್ ಕುಳಿತಿದ್ದರು. ಜ. 15 ರಂದು ದಚ್ಚುವಿನಿಂದ ಸ್ಥಳದಲ್ಲಿ ಪಕ್ಷಿ ವೀಕ್ಷಣೆ ಮಾಡಿದ್ದಾರೆ. ದಚ್ಚು ಸ್ಥಳಕ್ಕೆ ಬಂದಿದ್ದ ಬಗ್ಗೆ ಹಾವೇರಿ ಪಕ್ಷಿ‌ಪ್ರೇಮಿ ವಿನಯ್ ಶೆಟ್ಟಿಯಿಂದ  ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ.

ದಚ್ಚುವಿನ‌ ಸರಳತೆ ಹಾಗೂ ಪಕ್ಷಿ ಪ್ರೀತಿ ಕಂಡು ಮುಗ್ಧರಾದ ವೃತ್ತಿಪರ ಪಕ್ಷಿ ಪ್ರೇಮಿಗಳೂ ಸಹ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments