ಬಸ್ ಪಲ್ಟಿ ಹೇಗಾಯ್ತು ಗೊತ್ತಾ?

Webdunia
ಶನಿವಾರ, 6 ಅಕ್ಟೋಬರ್ 2018 (16:45 IST)
ಬಸ್ ಪಲ್ಟಿಯಾದ ಪರಿಣಾಮ 25 ಕ್ಕೂ ಹೆಚ್ಚು ಜನರು ಗಾಯಗೊಂಡು, ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ತಮಿಳುನಾಡಿನ ದಿಂಬಮ್ ಬಳಿ ಬಸ್ ಪಲ್ಟಿಯಾಗಿದೆ.

ಮೈಸೂರಿನಿಂದ ಈರೋಡಿಗೆ ತೆರಳುತ್ತಿದ್ದ ಆರ್.ಪಿ.ಎನ್. ಬಸ್ಸು ಇದಾಗಿದೆ. 26 ನೇ ತಿರುವಿನಲ್ಲಿ ಪ್ರಪಾತಕ್ಕೆ ಬಸ್ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ 26 ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.  ಓರ್ವ ಸಾವನ್ನಪ್ಪಿದ್ದಾನೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.

ಸಂಜೆ 6.20 ಕ್ಕೆ ಚಾಮರಾಜನಗರ ಮಾರ್ಗವಾಗಿ ಈರೋಡ್ ತೆರಳಿದ ಆರ್.ಪಿ.ಎನ್ ಬಸ್ಸು ಪ್ರಪಾತಕ್ಕೆ ಬಿದ್ದಿದೆ. ಈ ಕುರಿತು ಸತ್ಯಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್‌ನಲ್ಲಿ ಸ್ಪೋಟಗೊಳ್ಳದ ಬಾಂಬ್‌ಗಳನ್ನು ನಿಷ್ಟ್ರಿಯಗೊಳಿಸುವ ವೇಳೆ ಅವಘಡ: 14ಮಂದಿ ಸಾವು

Karnataka Weather: ಇಂದು ಮಳೆಯನ್ನು ನಿರೀಕ್ಷಿಸಬಹುದೆ

ಡಿಕೆ ಶಿವಕುಮಾರ್ ಗೆ ತಾತನಾದ ಖುಷಿ: ಮಗುವನ್ನು ಕೈಯಲ್ಲಿ ಎತ್ತಿ ಸಂಭ್ರಮಿಸಿದ ಡಿಸಿಎಂ

ಕಾಂಗ್ರೆಸ್ಸಿನವರನ್ನು ಕಟೆಕಟೆಯಲ್ಲಿ ನಿಲ್ಲಿಸಿ: ಬಸವರಾಜ ಬೊಮ್ಮಾಯಿ

ಇಂಡಿ ಒಕ್ಕೂಟದವರು ದೇಶ ಒಡೆಯುವ ಷಡ್ಯಂತ್ರ ಮಾಡುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments