Webdunia - Bharat's app for daily news and videos

Install App

ಕಬ್ಬು ಕಟಾವು ಮಾಡುತ್ತಿದ್ದಾಗ ಚಿರತೆ ಏನ್ಮಾಡ್ತು ಗೊತ್ತಾ?

Webdunia
ಶನಿವಾರ, 23 ಫೆಬ್ರವರಿ 2019 (12:43 IST)
ಆತ ತನ್ನ ಜಮೀನಿನಲ್ಲಿ ಕಬ್ಬು ಕಟಾವಿನಲ್ಲಿ ತೊಡಗಿಕೊಂಡಿದ್ದ. ಆದರೆ ಎದುರಲ್ಲೇ ಚಿರತೆ ಇತ್ತು. ದಿಕ್ಕಾಪಾಲಾಗಿ ಓಡುವ ಸ್ಥಿತಿಯಲ್ಲಿಯೂ ಆತ ಇರಲಿಲ್ಲ. ಮುಂದೇನಾಯ್ತು?

ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕರ ಮೇಲೆ ಚಿರತೆ ದಾಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲ್ಲೂಕಿನ ಚಿಕ್ಕೋಸಹಳ್ಳಿ ಬಳಿ ಘಟನೆ ನಡೆದಿದೆ. ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕರ ಮೇಲೆ ಚಿರತೆ ದಾಳಿ ಮಾಡಿದೆ. ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಕಬ್ಬು ಕಟಾವು ಮಾಡುತ್ತಿದ್ದ ಸುರೇಶ್ ಮತ್ತು ದಿನೇಶ್ ಗಾಯಗೊಂಡ ಕಾರ್ಮಿಕರಾಗಿದ್ದಾರೆ.

ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕಿನ ಚಿಕ್ಕೋಸಹಳ್ಳಿ ಗ್ರಾಮ‌ ರೈತ ರಾಮೇಗೌಡರ ಜಮೀನಿನ ಕಬ್ಬು ಕಟಾವು ಮಾಡುತ್ತಿದ್ದಾಗ  ಘಟನೆ ನಡೆದಿದೆ.

ಕೆಆರ್ ಪೇಟೆ ಪಟ್ಟಣದ  ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments