Webdunia - Bharat's app for daily news and videos

Install App

ಕಬ್ಬು ಕಟಾವು ಮಾಡುತ್ತಿದ್ದಾಗ ಚಿರತೆ ಏನ್ಮಾಡ್ತು ಗೊತ್ತಾ?

Webdunia
ಶನಿವಾರ, 23 ಫೆಬ್ರವರಿ 2019 (12:43 IST)
ಆತ ತನ್ನ ಜಮೀನಿನಲ್ಲಿ ಕಬ್ಬು ಕಟಾವಿನಲ್ಲಿ ತೊಡಗಿಕೊಂಡಿದ್ದ. ಆದರೆ ಎದುರಲ್ಲೇ ಚಿರತೆ ಇತ್ತು. ದಿಕ್ಕಾಪಾಲಾಗಿ ಓಡುವ ಸ್ಥಿತಿಯಲ್ಲಿಯೂ ಆತ ಇರಲಿಲ್ಲ. ಮುಂದೇನಾಯ್ತು?

ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕರ ಮೇಲೆ ಚಿರತೆ ದಾಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲ್ಲೂಕಿನ ಚಿಕ್ಕೋಸಹಳ್ಳಿ ಬಳಿ ಘಟನೆ ನಡೆದಿದೆ. ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕರ ಮೇಲೆ ಚಿರತೆ ದಾಳಿ ಮಾಡಿದೆ. ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಕಬ್ಬು ಕಟಾವು ಮಾಡುತ್ತಿದ್ದ ಸುರೇಶ್ ಮತ್ತು ದಿನೇಶ್ ಗಾಯಗೊಂಡ ಕಾರ್ಮಿಕರಾಗಿದ್ದಾರೆ.

ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕಿನ ಚಿಕ್ಕೋಸಹಳ್ಳಿ ಗ್ರಾಮ‌ ರೈತ ರಾಮೇಗೌಡರ ಜಮೀನಿನ ಕಬ್ಬು ಕಟಾವು ಮಾಡುತ್ತಿದ್ದಾಗ  ಘಟನೆ ನಡೆದಿದೆ.

ಕೆಆರ್ ಪೇಟೆ ಪಟ್ಟಣದ  ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಬಂದ ಮೇಲೆ ಬದಲಾವಣೆ ಶುರುವಾಗಿದೆ: ಅಮಿತ್ ಶಾ

ನೆಹರೂ ಕಾಂಗ್ರೆಸ್ ಹಗರಣದ ಪಿತಾಮಹ: ಶ್ರೀರಾಮುಲು

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೌಡಾಯಿಸಿದ ರಾಹುಲ್ ಗಾಂಧಿ

ಟೆಲಿಪ್ರಾಂಪ್ಟರ್ ಇಲ್ಲದೇ ವಂದೇ ಮಾತರಂ ಗೀತೆ ಹಾಡಲು ಮೋದಿ, ಅಮಿತ್‌ ಶಾಗೆ ಸವಾಲು ಹಾಕಿದ ಪ್ರಿಯಾಂಕ ಖರ್ಗೆ

Gold Price: ವರಮಹಾಲಕ್ಷ್ಮಿ ಹಬ್ಬದ ದಿನ ಚಿನ್ನ ಬಲು ದುಬಾರಿ

ಮುಂದಿನ ಸುದ್ದಿ
Show comments