Webdunia - Bharat's app for daily news and videos

Install App

ನೀವು ರಾಜ್ಯದ ಸಿಎಂ ಆಗುತ್ತೀರಿ ಎಂದು ಡಿಕೆಶಿಗೆ ಹೇಳಿದ್ಯಾರು ಗೊತ್ತಾ?

Webdunia
ಸೋಮವಾರ, 29 ಮಾರ್ಚ್ 2021 (12:45 IST)
ಬೆಂಗಳೂರು : ನೀವು ರಾಜ್ಯದ ಸಿಎಂ ಆಗುತ್ತೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಹಲಗಾ ಗ್ರಾಮದ ಬಾಲ ಆಚಾರ್ಯ ಸಿದ್ಧ ಸೇನಾ ಜೈನ ಮುನಿ ಆಶೀರ್ವಾದ ಮಾಡಿದ್ದಾರೆ.

ವಿರೋಧಿಗಳು ಹೆಚ್ಚಾದಂತೆ ನೀವು ಬೆಳೆಯುತ್ತೀರಿ, ಸಿಎಂ ಆಗ್ತೀರಿ. ನೀವು ಕನಕಪುರದ ಬಂಡೆ, ಕಲ್ಲು ಕೆತ್ತಿ ಕೆತ್ತಿ ,ಮೂರ್ತಿ ಆಗಿದೆ. ವಿರೋಧಿಗಳು ಹೆಚ್ಚಾದಷ್ಟೂ ನೀವು ಉತ್ತಮವಾದ ಮೂರ್ತಿ ಆಗ್ತೀರಿ. ರಾಜ್ಯದ ಸಿಎಂ ಆಗುತ್ತೀರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಜೈನ ಮುನಿ ಆಶೀರ್ವಾದ ಮಾಡಿದ್ದಾರೆ.

ಸಿಡಿ ಕೇಸ್ ನಲ್ಲಿ ಡಿಕೆಶಿ ಕೈವಾಡವಿದೆ ಎಂದು ಹಲವರು ಆರೋಪಿಸುತ್ತಿದ್ದ ಹಿನ್ನಲೆಯಲ್ಲಿ ಬೇಸರಗೊಂಡಿದ್ದ ಡಿಕೆ ಶಿವಕುಮಾರ್ ಅವರಿಗೆ ಜೈನ ಮುನಿ ಈ ರೀತಿ ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments