Webdunia - Bharat's app for daily news and videos

Install App

ನೀವು ರಾಜ್ಯದ ಸಿಎಂ ಆಗುತ್ತೀರಿ ಎಂದು ಡಿಕೆಶಿಗೆ ಹೇಳಿದ್ಯಾರು ಗೊತ್ತಾ?

Webdunia
ಸೋಮವಾರ, 29 ಮಾರ್ಚ್ 2021 (12:45 IST)
ಬೆಂಗಳೂರು : ನೀವು ರಾಜ್ಯದ ಸಿಎಂ ಆಗುತ್ತೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಹಲಗಾ ಗ್ರಾಮದ ಬಾಲ ಆಚಾರ್ಯ ಸಿದ್ಧ ಸೇನಾ ಜೈನ ಮುನಿ ಆಶೀರ್ವಾದ ಮಾಡಿದ್ದಾರೆ.

ವಿರೋಧಿಗಳು ಹೆಚ್ಚಾದಂತೆ ನೀವು ಬೆಳೆಯುತ್ತೀರಿ, ಸಿಎಂ ಆಗ್ತೀರಿ. ನೀವು ಕನಕಪುರದ ಬಂಡೆ, ಕಲ್ಲು ಕೆತ್ತಿ ಕೆತ್ತಿ ,ಮೂರ್ತಿ ಆಗಿದೆ. ವಿರೋಧಿಗಳು ಹೆಚ್ಚಾದಷ್ಟೂ ನೀವು ಉತ್ತಮವಾದ ಮೂರ್ತಿ ಆಗ್ತೀರಿ. ರಾಜ್ಯದ ಸಿಎಂ ಆಗುತ್ತೀರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಜೈನ ಮುನಿ ಆಶೀರ್ವಾದ ಮಾಡಿದ್ದಾರೆ.

ಸಿಡಿ ಕೇಸ್ ನಲ್ಲಿ ಡಿಕೆಶಿ ಕೈವಾಡವಿದೆ ಎಂದು ಹಲವರು ಆರೋಪಿಸುತ್ತಿದ್ದ ಹಿನ್ನಲೆಯಲ್ಲಿ ಬೇಸರಗೊಂಡಿದ್ದ ಡಿಕೆ ಶಿವಕುಮಾರ್ ಅವರಿಗೆ ಜೈನ ಮುನಿ ಈ ರೀತಿ ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಪ್ರಜ್ವಲ್ ರೇವಣ್ಣ ಮಾಡಿದ್ದ ಈ ಒಂದು ದರ್ಪದ ವರ್ತನೆಯೇ ಅವರು ಸಿಕ್ಕಿಹಾಕುವಂತೆ ಮಾಡಿತು

ಮುಂದಿನ ಸುದ್ದಿ
Show comments