Webdunia - Bharat's app for daily news and videos

Install App

ದೇಶಾದ್ಯಂತ ಪ್ರವಾಹಗಳಿಗೆ ಈ ವರ್ಷ ಬಲಿಯಾದವರೆಷ್ಟು ಗೊತ್ತಾ?

Webdunia
ಸೋಮವಾರ, 27 ಆಗಸ್ಟ್ 2018 (20:40 IST)
ಕೇರಳ, ಕೊಡಗು ಸೇರಿದಂತೆ ದೇಶದ ಇತರ ಭಾಗಗಳಲ್ಲಿ ಈ ವರ್ಷ ಮಳೆ ತನ್ನ ರೌದ್ರತೆಯನ್ನು ತೋರಿದೆ. ಹೀಗಾಗಿ ಪ್ರತಿ ವರ್ಷಕ್ಕಿಂತ ಈ ಬಾರಿ ಹೆಚ್ಚು ಜನರು, ಜಾನುವಾರುಗಳು ಮಳೆಗೆ ಜೀವ ಕಳೆದುಕೊಳ್ಳುವಂತಾಗಿದೆ.

ನಿರಂತರವಾಗಿ ಸುರಿದ ಮಳೆ ಈ ವರ್ಷದಲ್ಲಿ ಜನರ ಜೀವನವನ್ನು ಆರ್ಥಿಕ ಸಂಕಷ್ಟಕ್ಕೆ ಒಂದೆಡೆ ನೂಕಿದೆ. ಇನ್ನೊಂದೆಡೆ ಸಾವಿರಾರು ಕೋಟಿ ರೂ. ಆಸ್ತಿ-ಪಾಸ್ತಿ ನಷ್ಟಕ್ಕೆ ಕಾರಣವಾಗಿದೆ.

ಏತನ್ಮಧ್ಯೆ ದೇಶದಲ್ಲಿ ಇದುವರೆಗೆ 75 ಲಕ್ಷ ಜನರಿಗೆ ನೆರೆ, ಪ್ರವಾಹದ ಬಿಸಿ ಜೋರಾಗಿಯೇ ತಟ್ಟಿದೆ. ವಿವಿಧ ಪ್ರದೇಶಗಳಲ್ಲಿ ಒಂದು ಸಾವಿರಕ್ಕೂ ಅಧಿಕ ಜನರು ಸಾವನ್ನಪ್ಪಿರುವ ವರದಿಗಳು ಬಂದಿವೆ. ಐವತ್ತಕ್ಕೂ ಹೆಚ್ಚು ಜನರು ಕಣ್ಮರೆಯಾಗಿದ್ದಾರೆ. ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಕೇರಳಗಳಲ್ಲಿ ಹೆಚ್ಚು ಜನರು ಮಳೆಯಿಂದಾಗಿ ಸಾವನ್ನಪ್ಪಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments