Select Your Language

Notifications

webdunia
webdunia
webdunia
Friday, 11 April 2025
webdunia

ಈ ಆ್ಯಪ್ ನಲ್ಲಿ ನೋಂದಣಿ ಮಾಡಿಕೊಂಡ ಜನರೆಷ್ಟು ಗೊತ್ತಾ?

ಬೆಳೆ ಸಮೀಕ್ಷೆ
ಚಿಕ್ಕಬಳ್ಳಾಪುರ , ಶುಕ್ರವಾರ, 18 ಸೆಪ್ಟಂಬರ್ 2020 (21:45 IST)
ರಾಜ್ಯ ಸರಕಾರದ ಇಲಾಖೆಯೊಂದರ ಆ್ಯಪ್ ನಲ್ಲಿ ದಾಖಲೆ ಪ್ರಮಾಣದಲ್ಲಿ ಜನರು ನೋಂದಣಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ  ಆಪ್ ಮೂಲಕ  ಸಮೀಕ್ಷೆ ಕಾರ್ಯ ಯಶಸ್ವಿಯಾಗಿದ್ದು, ಒಂದು ಕೋಟಿಗೂ ಹೆಚ್ವು ರೈತರು ಬೆಳೆ ಸಮೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಈ ಬಾರಿ ಉತ್ತಮ ಬೆಳೆಯೂ ಆಗುವ ನಿರೀಕ್ಷೆ ಇದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಬೆಳೆ ಸಮೀಕ್ಷೆ ಆಪ್ ನಲ್ಲಿ ಒಂದು ಕೋಟಿಗೂ ಹೆಚ್ವು ರೈತರು ಯಶಸ್ವಿಯಾಗಿ ನೋಂದಣಿ ಮಾಡಿಕೊಂಡಿದ್ದಾರೆ.

ರೈತರು ತಾವು ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವರು ಸ್ವತಂತ್ರರು. ಅವರು ಎಪಿಎಂಸಿಗಳಿಗೆ ತಂದು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬೇಕೆಂದೇನೂ ಇಲ್ಲ.

ಈ ಬಾರಿ ರಾಜ್ಯದಲ್ಲಿ ಉತ್ತಮ‌ ಮಳೆಯಾಗಿರುವುದರಿಂದ ಉತ್ತಮ‌ ಬೆಳೆಯೂ ಆಗುವ ನಿರೀಕ್ಷೆ ಇದೆ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ಸ್ ಕೇಸ್ : ಸಚಿವರು ಹೊಸ ಬಾಂಬ್ ಸಿಡಿಸೋದಾ