Webdunia - Bharat's app for daily news and videos

Install App

ನರಭಕ್ಷಕ ಹುಲಿ ಪಡೆದ ಬಲಿ ಎಷ್ಟು ಗೊತ್ತಾ?

Webdunia
ಬುಧವಾರ, 9 ಅಕ್ಟೋಬರ್ 2019 (17:06 IST)
ಹುಲಿ ದಾಳಿಗೆ ಆ ಪ್ರದೇಶದಲ್ಲಿ ಎರಡನೇ ಬಲಿಯಾಗಿದೆ.

ಜಮೀನಿಗೆ ತೆರಳುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಶಿವಲಿಂಗಪ್ಪ(55)ಎಂಬುವರೇ ಮೃತ ವ್ಯಕ್ತಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಚೌಡಹಳ್ಳಿ ಗ್ರಾಮದ ನಿವಾಸಿ ಶಿವಲಿಂಗಪ್ಪ ಜಮೀನಿಗೆ ತೆರಳುವ ವೇಳೆ ಈ ಘಟನೆ ಸಂಭವಿಸಿದೆ.

ಒಂದು ತಿಂಗಳ ಅವಧಿಯಲ್ಲಿ ನರಭಕ್ಷಕ ಹುಲಿ ಎರಡನೇ ಬಲಿ ಪಡೆದಿದೆ. ಬಂಡೀಪುರ ಹುಲಿ ಯೋಜನೆಯ ಕುಂದಕೆರೆ ವಲಯದ ಮೂರುಕಲ್ಲು ಸಮೀಪ ಘಟನೆ ನಡೆದಿದೆ.

ಅರಣ್ಯಾಧಿಕಾರಿಗಳ ಬೇಜವಾಬ್ದಾರಿಗೆ ಮತ್ತೊಂದು ಬಲಿಯಾಗಿದೆ. ನರಭಕ್ಷಕ ಹುಲಿಯನ್ನು ಅರಣ್ಯ ಇಲಾಖೆ ಪತ್ತೆ ಹಚ್ಚಿಲ್ಲ. ಹೀಗಾಗಿ ಚೌಡಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಸಾವಿನ ಭಯದಲ್ಲಿ ಓಡಾಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments