Webdunia - Bharat's app for daily news and videos

Install App

ಆಷಾಢ ರಥೋತ್ಸವಕ್ಕೆ ಆಗ್ರಹಿಸಿ ಹೇಗೆ ಪ್ರತಿಭಟನೆ ನಡೆಯಿತು ಗೊತ್ತಾ?

Webdunia
ಗುರುವಾರ, 26 ಜುಲೈ 2018 (17:20 IST)
ರಾಜ್ಯದ ಗಡಿ ಜಿಲ್ಲಾ ಕೇಂದ್ರ ಚಾಮರಾಜನಗರದಲ್ಲಿ ವರ್ಷವೂ  ಆಷಾಡ ಮಾಸದ ರಥೋತ್ಸವಕ್ಕೆ ಬ್ರೇಕ್ ಬಿದ್ದಿದೆ. ಕ್ರಮ ವಿರೋಧಿಸಿ ಕನ್ನಡ ಪರ ಸಂಘಟನೆ ಸದಸ್ಯರು ವಿನೂತನವಾಗಿ ಪ್ರತಿಭಟನೆ ನಡೆಸಿದರು. ರಥೋತ್ಸವ ಬಾರಿ ನಿಲ್ಲಿಸಿರುವುದರಿಂದ ಆಕ್ರೋಶಗೊಂಡ ಸ್ಥಳೀಯ ಸಂಘಟಕರು, ಸುಟ್ಟು ಹೋದ ರಥದ ಮುಂದೆ ಅಘೋರಿ ವೇಷ ಧರಿಸಿತೆಂಗಿನ ಕಾಯಿ ಒಡೆದು ಪ್ರತಿಭಟನೆ ನಡೆಸಿದ್ರು.

ಚಾಮರಾಜನಗರದ ಚಾಮರಾಜೇಶ್ವರ ರಥೋತ್ಸವ ನಡೆಸಲು ಜಿಲ್ಲಾಢಳಿತ ವಿಫಲವಾಗಿದೆ ಎಂದು ಆರೋಪಿಸಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು  ಪ್ರತಿಭಟನೆ ನಡೆಸಿದರು.

ಪ್ರತಿ ವರ್ಷದ ಆಷಾಡ ಮಾಸದಲ್ಲಿ ನಡೆಯುತ್ತಿದ್ದ ಚಾಮರಾಜೇಶ್ವರ ರಥೋತ್ಸವವನ್ನ, ರಥ ದುರಸ್ಥಿ ಆಗದ ಕಾರಣ ಬಾರಿಯೂ ನಡೆಸಲಾಗುತ್ತಿಲ್ಲ. ಚಾಮರಾಜನಗರ ಪಟ್ಟಣದಲ್ಲಿ ನಡೆಯುತ್ತಿದ್ದ ರಥೋತ್ಸವ ಬಾರಿ ನಿಲ್ಲಿಸಿರುವುದರಿಂದ ಆಕ್ರೋಶಗೊಂಡ ಸ್ಥಳೀಯ ಸಂಘಟಕರು, ಸುಟ್ಟು ಹೋದ ರಥದ ಮುಂದೆ ಅಘೋರಿ ವೇಷ ಧರಿಸಿತೆಂಗಿನ ಕಾಯಿ ಒಡೆದು ಪ್ರತಿಭಟನೆ ನಡೆಸಿದ್ರು.

ದೇವಸ್ಥಾನ ಜೀರ್ಣೋದ್ಧಾರದ ನೆಪದಲ್ಲಿ ರಥೋತ್ಸವಕ್ಕೆ ಕಡಿವಾಣ ಹಾಕಲಾಗಿದ್ದು, ನವ ಜೋಡಿಗಳಿಗೆ ಆಷಾಡ ಮಾಸದಲ್ಲಿ ಒಂದಾಗಿಸುತ್ತಿದ್ದ ರಥೋತ್ಸವಕ್ಕೆ ಬ್ರೇಕ್ ಬಿದ್ದಿರುವುದರಿಂದ ಸಾರ್ವಜನಿಕರಲ್ಲಿ ನಿರಾಶೆ ಮನೆಮಾಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments