Select Your Language

Notifications

webdunia
webdunia
webdunia
webdunia

ಪ್ರಗತಿ ಪರಿಶೀಲನಾ ಸಭೆ ಹೇಗೆ ನಡೆಯಿತು ಗೊತ್ತಾ?

ಪ್ರಗತಿ ಪರಿಶೀಲನಾ ಸಭೆ ಹೇಗೆ ನಡೆಯಿತು ಗೊತ್ತಾ?
ಚಾಮರಾಜನಗರ , ಶನಿವಾರ, 1 ಡಿಸೆಂಬರ್ 2018 (19:09 IST)
ಗಡಿ ಜಿಲ್ಲೆಯ ಪಟ್ಟಣದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. 
ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸ್ಥಳೀಯ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕು ಕಚೇರಿಯಲ್ಲಿ 20 ಅಂಶಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಿರಂಜನ್ ಕುಮಾರ್, ಅಭಿವೃದ್ಧಿ ಕಾರ್ಯಕ್ರಮ ಕುಂಟಿತಗೂಳ್ಳದಂತೆ ಎಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಹಾಗೂ ಅನುಪಾಲನಾ ವರದಿ ನೀಡದ ಮತ್ತು ಸಭೆಗೆ ಗೈರಾಗುವ ಅಧಿಕಾರಿಗಳ ವಿರುದ್ಧ ಕ್ರಮ ವಹಿಸುವುದಾಗಿ ಹೇಳಿದರು. ಕುಂಠಿತವಾಗಿರುವ ಅಭಿವೃದ್ಧಿ ಕಾರ್ಯಗಳನ್ನ ಆದಷ್ಟು ಬೇಗ ಮುಗಿಸುವಂತೆ ಅಧಿಕಾರಿಗಳಿಗೆ ಇದೇ ವೇಳೆ ಸೂಚಿಸಿದರು.




Share this Story:

Follow Webdunia kannada

ಮುಂದಿನ ಸುದ್ದಿ

ಸತೀಶ್ ಜಾರಕಿಹೊಳಿ- ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಮತ್ತೆ ಕೊಲ್ಡ ವಾರ್